Untitled Document
Sign Up | Login    
Dynamic website and Portals
  

Related News

ಪಾಕ್‌ ಧ್ವಜ ಹಾರಾಟ ಅಪರಾಧವಲ್ಲ: ಹುರಿಯತ್‌ ಕಾನ್ಫರೆನ್ಸ್‌

ಪಾಕಿಸ್ತಾನದ ಧ್ವಜ ಹಾರಿಸುವುದು ಅಪರಾಧವಲ್ಲ ಎಂದು ಪ್ರತ್ಯೇಕತಾವಾದಿ ಪಕ್ಷವಾದ ಹುರಿಯತ್‌ ಕಾನ್ಫರೆನ್ಸ್‌ ಈಗ ಹೊಸ ವರಸೆ ಆರಂಭಿಸಿದೆ. ಇತ್ತೀಚೆಗೆ ಪ್ರತ್ಯೇಕತಾವಾದಿ ನಾಯಕರಾದ ಸಯ್ಯದ್‌ ಅಲಿ ಶಾ ಗಿಲಾನಿ ಮತ್ತು ಮಸರತ್‌ ಆಲಂನ ರ್ಯಾಲಿಗಳಲ್ಲಿ ಪಾಕ್‌ ಧ್ವಜಗಳು ರಾರಾಜಿಸಿದ ಬೆನ್ನಲ್ಲೇ ಹುರಿಯತ್‌ ಈ...

ಅಮರನಾಥ ಯಾತ್ರೆಯನ್ನು ಒಂದು ತಿಂಗಳಿಗೆ ಮೊಟಕುಗೊಳಿಸಲು ಪ್ರತ್ಯೇಕತಾವಾದಿ ಗಿಲಾನಿ ಬೇಡಿಕೆ

ಕಾಶ್ಮೀರದಲ್ಲಿ ಮತ್ತೊಮ್ಮೆ ಪಾಕಿಸ್ತಾನದ ಧ್ವಜ ಹಾರಾಡಿದೆ. ಮೇ.1ರಂದು ಹುರಿಯತ್ ಕಾನ್ಫರೆನ್ಸ್ ನ ಮುಖಂಡ ಸಯೀದ್ ಅಲಿ ಶಾ ಗಿಲಾನಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಪ್ರತ್ಯೇಕತಾವಾದಿಗಳು ಪಾಕ್ ಬಾವುಟ ಪ್ರದರ್ಶಿಸಿದ್ದಾರೆ. ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಸಯೀದ್ ಅಲಿ ಶಾ ಗಿಲಾನಿ, ಕಾಶ್ಮೀರದಲ್ಲಿ ನಡೆಯುವ ಪ್ರಸಿದ್ಧ...

ಭಾರತ-ಪಾಕ್ ದ್ವಿಪಕ್ಷೀಯ ಮಾತುಕತೆ ಶೀಘ್ರವೇ ಪುನರಾರಂಭ: ಅಬ್ದುಲ್ ಬಸೀತ್

ಭಾರತ ಹಾಗೂ ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಮಾತುಕತೆ ಶೀಘ್ರವೇ ಪ್ರಾರಂಭವಾಗಲಿದೆ ಎಂದು ಪಾಕಿಸ್ತಾನದ ರಾಯಭಾರಿ ಅಬ್ದುಲ್ ಬಸೀತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತ-ಪಾಕಿಸ್ತಾನ ಪ್ರಧಾನಿಗಳ ಉದ್ದೇಶ ಒಂದೇ ಆಗಿದ್ದು, ಉಭಯ ದೇಶಗಳ ನಡುವಿನ ಮಾತುಕತೆ ಮುಂದುವರೆಸಲು ಇದು ಸೂಕ್ತ ಸಮಯ ಎಂದು ಬಸೀತ್...

ಉಗ್ರರನ್ನು ಹೊಗಳಿ ನೀಡಿದ್ದ ಹೇಳಿಕೆಗೆ ಈಗಲೂ ಬದ್ಧ: ಮುಫ್ತಿ ಮೊಹಮದ್ ಸಯೀದ್

ಉಗ್ರರನ್ನು ಹೊಗಳಿ ನೀಡಿದ್ದ ಹೇಳಿಕೆಗೆ ಈಗಲೂ ಬದ್ಧವಾಗಿರುವುದಾಗಿ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಸ್ಪಷ್ಟಪಡಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆ ನಡೆಯಲು ಭಾರತದ ಸಂವಿಧಾನ ಅವಕಾಶ ನೀಡಿದೆ. ಈ ವಿಷಯವನ್ನು ಪಾಕಿಸ್ತಾನವೂ ಅರ್ಥಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಾನು ನೀಡಿದ್ದ ಹೇಳಿಕೆಗೆ ಈಗಲೂ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited