Untitled Document
Sign Up | Login    
Dynamic website and Portals
  

Related News

ನಿಮಗೆ ಸಹಾಯಬೇಕೆಂದರೆ ಹುರಿಯತ್ ನ್ನು ಕೇಳಿ: ಪಿಡಿಪಿ ನಾಯಕ ನಿಜಾಮುದ್ದೀನ್

ತಮ್ಮನ್ನು ಭೇಟಿಯಾದ ಪಾಕಿಸ್ತಾನ ಮೂಲದ ಕೆಲ ನಿರಾಶ್ರಿತ ಮಹಿಳೆಯರಿಗೆ, ಇಲ್ಲಿನ ಜನರಿಗೆ ಕನಿಕರವಿಲ್ಲ. ನೀವು ಏನು ಸಹಾಯ ಬೇಕೆಂದರೂ ಹುರಿಯತ್‌ ಕಾನ್ಫರೆನ್ಸ್‌ ಮುಖಂಡ ಮೀರ್‌ ವಾಯಿಜ್‌ ಉಮರ್ ಫಾರೂಖ್‌ ಅವರನ್ನು ಕೇಳಿ' ಎಂದು ಹೇಳುವ ಮೂಲಕ ಕಾಶ್ಮೀರದ ಆಡಳಿತಾರೂಢ ಪಿಡಿಪಿ ಪ್ರಧಾನ...

ಪಾಕ್‌ ಧ್ವಜ ಹಾರಾಟ ಅಪರಾಧವಲ್ಲ: ಹುರಿಯತ್‌ ಕಾನ್ಫರೆನ್ಸ್‌

ಪಾಕಿಸ್ತಾನದ ಧ್ವಜ ಹಾರಿಸುವುದು ಅಪರಾಧವಲ್ಲ ಎಂದು ಪ್ರತ್ಯೇಕತಾವಾದಿ ಪಕ್ಷವಾದ ಹುರಿಯತ್‌ ಕಾನ್ಫರೆನ್ಸ್‌ ಈಗ ಹೊಸ ವರಸೆ ಆರಂಭಿಸಿದೆ. ಇತ್ತೀಚೆಗೆ ಪ್ರತ್ಯೇಕತಾವಾದಿ ನಾಯಕರಾದ ಸಯ್ಯದ್‌ ಅಲಿ ಶಾ ಗಿಲಾನಿ ಮತ್ತು ಮಸರತ್‌ ಆಲಂನ ರ್ಯಾಲಿಗಳಲ್ಲಿ ಪಾಕ್‌ ಧ್ವಜಗಳು ರಾರಾಜಿಸಿದ ಬೆನ್ನಲ್ಲೇ ಹುರಿಯತ್‌ ಈ...

ಅಮರನಾಥ ಯಾತ್ರೆಯನ್ನು ಒಂದು ತಿಂಗಳಿಗೆ ಮೊಟಕುಗೊಳಿಸಲು ಪ್ರತ್ಯೇಕತಾವಾದಿ ಗಿಲಾನಿ ಬೇಡಿಕೆ

ಕಾಶ್ಮೀರದಲ್ಲಿ ಮತ್ತೊಮ್ಮೆ ಪಾಕಿಸ್ತಾನದ ಧ್ವಜ ಹಾರಾಡಿದೆ. ಮೇ.1ರಂದು ಹುರಿಯತ್ ಕಾನ್ಫರೆನ್ಸ್ ನ ಮುಖಂಡ ಸಯೀದ್ ಅಲಿ ಶಾ ಗಿಲಾನಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಪ್ರತ್ಯೇಕತಾವಾದಿಗಳು ಪಾಕ್ ಬಾವುಟ ಪ್ರದರ್ಶಿಸಿದ್ದಾರೆ. ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಸಯೀದ್ ಅಲಿ ಶಾ ಗಿಲಾನಿ, ಕಾಶ್ಮೀರದಲ್ಲಿ ನಡೆಯುವ ಪ್ರಸಿದ್ಧ...

ಕಾಶ್ಮೀರದಲ್ಲಿ ಬಂದ್: ಪೊಲೀಸರ ಗುಂಡಿಗೆ ಓರ್ವ ಬಲಿ, ಇಬ್ಬರಿಗೆ ಗಂಭೀರ ಗಾಯ

'ಜಮ್ಮು-ಕಾಶ್ಮೀರ'ದ ನರ್ಬಾಲ್ ಎಂಬ ಪ್ರದೇಶದಲ್ಲಿ ಪೊಲೀಸರು ಗುಂಡು ಹಾರಿಸಿರುವ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಕಳೆದ ವಾರ ಪುಲ್ವಾಮ ಜಿಲ್ಲೆಯ ಟ್ರಾಲ್ ನಲ್ಲಿ ಸೇನಾ ಪಡೆ ಗುಂಡಿಗೆ ಇಬ್ಬರು ಯುವಕರು ಬಲಿಯಾದ ಹಿನ್ನೆಲೆಯಲ್ಲಿ ಕೆಲ ಯುವಕರು ಪ್ರತಿಭಟನೆ ನಡೆಸುತ್ತಿದ್ದರು....

ಭಾರತ-ಪಾಕ್ ದ್ವಿಪಕ್ಷೀಯ ಮಾತುಕತೆ ಶೀಘ್ರವೇ ಪುನರಾರಂಭ: ಅಬ್ದುಲ್ ಬಸೀತ್

ಭಾರತ ಹಾಗೂ ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಮಾತುಕತೆ ಶೀಘ್ರವೇ ಪ್ರಾರಂಭವಾಗಲಿದೆ ಎಂದು ಪಾಕಿಸ್ತಾನದ ರಾಯಭಾರಿ ಅಬ್ದುಲ್ ಬಸೀತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತ-ಪಾಕಿಸ್ತಾನ ಪ್ರಧಾನಿಗಳ ಉದ್ದೇಶ ಒಂದೇ ಆಗಿದ್ದು, ಉಭಯ ದೇಶಗಳ ನಡುವಿನ ಮಾತುಕತೆ ಮುಂದುವರೆಸಲು ಇದು ಸೂಕ್ತ ಸಮಯ ಎಂದು ಬಸೀತ್...

ಪಾಕ್‌ ರಾಯಭಾರಿಯಿಂದ ಹುರಿಯತ್‌ ನಾಯಕನ ಭೇಟಿ

ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್‌.ಜೈಶಂಕರ್ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿ ಉಭಯ ರಾಷ್ಟ್ರಗಳ ನಡುವೆ ಶಾಂತಿ ಮಾತುಕತೆ ಪುನಾರಂಭಿಸಲು ಮಹತ್ವದ ಹೆಜ್ಜೆ ಇಟ್ಟ ಬೆನ್ನಲ್ಲೇ ಪಾಕಿಸ್ತಾನ ಮತ್ತೂಮ್ಮೆ ತನ್ನ ಹಳೆ ಚಾಳಿ ಪ್ರದರ್ಶಿಸಿದೆ. 7 ತಿಂಗಳ ಹಿಂದೆ ಕಾಶ್ಮೀರ ಪ್ರತ್ಯೇಕತಾವಾದಿಗಳನ್ನು ಭೇಟಿ ಮಾಡಿ...

ಉಗ್ರರನ್ನು ಹೊಗಳಿ ನೀಡಿದ್ದ ಹೇಳಿಕೆಗೆ ಈಗಲೂ ಬದ್ಧ: ಮುಫ್ತಿ ಮೊಹಮದ್ ಸಯೀದ್

ಉಗ್ರರನ್ನು ಹೊಗಳಿ ನೀಡಿದ್ದ ಹೇಳಿಕೆಗೆ ಈಗಲೂ ಬದ್ಧವಾಗಿರುವುದಾಗಿ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಸ್ಪಷ್ಟಪಡಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆ ನಡೆಯಲು ಭಾರತದ ಸಂವಿಧಾನ ಅವಕಾಶ ನೀಡಿದೆ. ಈ ವಿಷಯವನ್ನು ಪಾಕಿಸ್ತಾನವೂ ಅರ್ಥಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಾನು ನೀಡಿದ್ದ ಹೇಳಿಕೆಗೆ ಈಗಲೂ...

ಪಾಕ್ ಉಗ್ರರನ್ನು ಹೊಗಳಿದ ಸಿಎಂ ಮುಫ್ತಿ ಮೊಹಮ್ಮದ್ ಸಯೀದ್

ಜಮ್ಮು-ಕಾಶ್ಮೀರದಲ್ಲಿ ಮೊದಲ ಬಾರಿಗೆ ಪಿಡಿಪಿ-ಬಿಜೆಪಿ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಪಿಡಿಪಿಯ ಮುಫ್ತಿ ಮೊಹಮ್ಮದ್ ಸಯೀದ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ನೀಡಿದ ಹೇಳಿಕೆ ಇದೀಗ ಮೈತ್ರಿಕೂಟದ ಬಿಜೆಪಿಯ ಕಣ್ಣು ಕೆಂಪಾಗಿಸಿದೆ. ಹೌದು 2014ರ ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಕಣಿವೆ ರಾಜ್ಯದಲ್ಲಿ ಐದು ಹಂತಗಳಲ್ಲಿ...

ಜಮ್ಮು-ಕಾಶ್ಮೀರ ಸರ್ಕಾರ ರಚನೆ ಪ್ರಕ್ರಿಯೆಯಲ್ಲಿ ಪ್ರತ್ಯೇಕವಾದಿಗಳ ಹಸ್ತಕ್ಷೇಪ!

'ಜಮ್ಮು-ಕಾಶ್ಮೀರ'ದ ರಾಜಕಾರಣದ ಇತಿಹಾಸದಲ್ಲೇ ಮೊದಲಿಗೆ ಪ್ರತ್ಯೇಕವಾದಿ ನಾಯಕ ಸರ್ಕಾರ ರಚನೆ ಬಗ್ಗೆ ರಾಜಕೀಯ ಪಕ್ಷಗಳೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿದ್ದಾರೆ. ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹುರಿಯತ್ ಕಾನ್ಫರೆನ್ಸ್ ನ ನಾಯಕ, ಅಬ್ದುಲ್ ಘನಿ ಭಟ್...

ಭಾರತ-ಪಾಕ್ ಮಾತುಕತೆ ರದ್ದು ನಿರ್ಧಾರ ಬಾಲಿಶ, ಪ್ರಜಾಪ್ರಭುತ್ವ ವಿರೋಧಿ:ಸೈಯದ್ ಶಾ

ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿಯೊಂದಿಗೆ ಆ.25ರಂದು ನಡೆಯಬೇಕಿದ್ದ ದ್ವಿಪಕ್ಷೀಯ ಮಾತುಕತೆಯನ್ನು ರದ್ದುಗೊಳಿಸಿರುವ ಭಾರತ ಸರ್ಕಾರದ ನಿರ್ಧಾರ ಬಾಲಿಶವಾದದ್ದು ಎಂದು ಕಾಶ್ಮೀರ ಪ್ರತ್ಯೇಕವಾದಿ, ಹುರಿಯತ್ ಸಂಘಟನೆಯ ಮುಖಂಡ ಸೈಯದ್ ಶಾ ಗಿಲಾನಿ ಟೀಕಿಸಿದ್ದಾರೆ. ಗಡಿ ಭಾಗದಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುವುದೂ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited