Untitled Document
Sign Up | Login    
Dynamic website and Portals
  

Related News

ಗೋಲ್ಡ್ ಬಾಂಡ್ ಮತ್ತು ಚಿನ್ನ ನಗದೀಕರಣ ಯೋಜನೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ

ಭೌತಿಕ ರೂಪದಲ್ಲಿ ಲೋಹದ ಬೇಡಿಕೆಯನ್ನು ಕಡಿಮೆ ಮಾಡಲು ಮತ್ತು ಮನೆಗಳಲ್ಲಿ ಮತ್ತು ಇತರೆಡೆ ಬಳಕೆ ಮಾಡದ ಚಿನ್ನವನ್ನು ಸದ್ಬಳಕೆ ಮಾಡಲು ಬುಧವಾರ ನಡೆದ ಸಂಪುಟ ಸಭೆಯಲ್ಲಿ ಗೋಲ್ಡ್ ಬಾಂಡ್ ಮತ್ತು ಚಿನ್ನ ನಗದೀಕರಣ (Gold Monetisation) ಯೋಜನೆಗಳಿಗೆ ಒಪ್ಪಿಗೆ ದೊರೆತಿದೆ. ಈ ಎರಡೂ...

ಭಾರತದಲ್ಲಿ 1 ಟ್ರಿಲಿಯನ್ ಡಾಲರ್ ಬಂಡವಾಳ ಹೂಡಿಕೆಗೆ ಅವಕಾಶವಿದೆ: ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಯುಎಇ ನ ಪ್ರಮುಖ ವ್ಯಾಪಾರಸ್ಥರಿಗೆ ಭಾರತದಲ್ಲಿ ಬಂಡವಾಳ ಹೂಡಿಕೆ ಮಾಡಲು ಆಗ್ರಹಿಸಿ, ಭಾರತದಲ್ಲಿ ಪ್ರಸ್ತುತ 1 ಟ್ರಿಲಿಯನ್ ಡಾಲರ್ ಬಂಡವಾಳ ಹೂಡಿಕೆಗೆ ಅವಕಾಶವಿದೆ ಎಂದು ತಿಳಿಸಿದರು. ಇಂಗಾಲ ಶೂನ್ಯ ನಗರ, ಮಸ್ದಾರ್ ನಲ್ಲಿ ಹೂಡಿಕೆದಾರರ...

ಖಾತೆ ಬದಲಾವಣೆ : ಆರ್ ವಿ ದೇಶಪಾಂಡೆ ಅವರಿಗೆ ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿ ಆರ್‌.ವಿ. ದೇಶಪಾಂಡೆ ಅವರ ಉನ್ನತ ಶಿಕ್ಷಣ ಖಾತೆಯನ್ನು ಹಿಂಪಡೆದು ಆರ್‌.ವಿ.ದೇಶಪಾಂಡೆ ಅವರ ನೆಚ್ಚಿನ ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆ ಖಾತೆಯನ್ನು ವಹಿಸಿಕೊಟ್ಟಿದ್ದಾರೆ. ಶನಿವಾರ ಸಂಜೆ ಈ ನಿರ್ಧಾರ ಮಾಡಿದ್ದು, ಖಾತೆ ಬದಲಾವಣೆ ಕುರಿತು ರಾಜಭವನದಿಂದ...

ಭಾರತೀಯ ಹೂಡಿಕೆದಾರರಿಂದ ಅಮೆರಿಕಕ್ಕೆ ಹೆಚ್ಚಿನ ಲಾಭ: ಬರಾಕ್ ಒಬಾಮ

ಭಾರತೀಯ ಹೂಡಿಕೆದಾರರಿಂದ ಅಮೆರಿಕಕ್ಕೆ ಹೆಚ್ಚಿನ ಲಾಭವಿದೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ತಿಳಿಸಿದ್ದಾರೆ. ದೆಹಲಿಯ ತಾಜ್ ಪ್ಯಾಲೇಸ್‌ನ ದರ್ಬಾರ್ ಹಾಲ್‌ನಲ್ಲಿ ಭಾರತ-ಅಮೆರಿಕ ವಾಣಿಜ್ಯ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಒಬಾಮ, ಭಾರತೀಯ ಹೂಡಿಕೆದಾರರಿಂದಾಗಿ ಅಮೆರಿಕಕ್ಕೆ ಹೆಚ್ಚಿನ ಲಾಭ ಇದೆ. ವ್ಯಾಪಾರ ಹೆಚ್ಚಳದಿಂದ ಉಭಯ...

ಉದ್ಯೋಗ ಸೃಷ್ಠಿಯಿಂದ ದೇಶದ ಅಭಿವೃದ್ಧಿ ಸಾಧ್ಯ:ಪ್ರಧಾನಿ ನರೇಂದ್ರ ಮೋದಿ

'ಉದ್ಯೋಗ ಸೃಷ್ಠಿ'ಯಾದರೆ ದೇಶ ಅಭಿವೃದ್ಧಿ ಹೊಂದಲಿದೆ, ಉದ್ಯೋಗ ಸೃಷ್ಠಿಯೇ ಅಭಿವೃದ್ಧಿಯ ಆದ್ಯತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಲ್ಲಿ ಅ.9ರಂದು ನಡೆದ ಜಾಗತಿಕ ಹೂಡಿಕೆದಾರರ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ನರೇಂದ್ರ ಮೋದಿ, ದೇಶ ಅಭಿವೃದ್ಧಿಯಾಗಬೇಕಾದರೆ ಉದ್ಯೋಗ ಸೃಷ್ಠಿಗೆ...

ಜಪಾನ್ ಹೂಡಿಕೆದಾರರಿಗೆ ರೆಡ್ ಟೇಪ್ ಬದಲು ರೆಡ್ ಕಾರ್ಪೆಟ್ ಸ್ವಾಗತ: ಪ್ರಧಾನಿ ಮೋದಿ

ಜಪಾನ್ ಹೂಡಿಕೆದಾರರಿಗೆ ಭಾರತಕ್ಕಿಂತಲೂ ಶಾಂತಿಯುತ ದೇಶ ಮತ್ತೊಂದಿಲ್ಲ, ಜಪಾನ್ ಹೂಡಿಕೆದಾರರಿಗೆ ಭಾರತದಲ್ಲಿ ರೆಡ್ ಟೇಪ್ ಬದಲು ರೆಡ್ ಕಾರ್ಪೆಟ್ ಸ್ವಾಗತ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 4ನೇ ದಿನದ ಜಪಾನ್ ಪ್ರವಾಸದಲ್ಲಿ ಹೂಡಿಕೆದಾರರ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,...

ಯಾದಗಿರಿಯಲ್ಲಿ ಸಾವಿರ ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ

ಯಾದಗಿರಿ ಜಿಲ್ಲೆ ಕಡಚೂರು ಬಾಡಿಹಾಳ ಗ್ರಾಮದ ಬಳಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಜವಳಿ ಖಾತೆ ಸಚಿವ ಬಾಬುರಾವ್ ಚಿಂಚನಸೂರ ತಿಳಿಸಿದ್ದಾರೆ. ಈ ಉದ್ದೇಶಕ್ಕಾಗಿ ಸುಮಾರು 3300 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆವಳಿ ಪಾರ್ಕ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited