Untitled Document
Sign Up | Login    
Dynamic website and Portals
  

Related News

ಯುವಕರು ನನ್ನೊಂದಿಗಿದ್ದಾರೆ, ಜೆಡಿಎಸ್ ನಾಶವಾಗಲು ಬಿಡುವುದಿಲ್ಲ: ಹೆಚ್.ಡಿ ದೇವೇಗೌಡ

'ಜೆಡಿಎಸ್' ಪಕ್ಷವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ, ನನಗಾಗಿ ಪ್ರಾಣಕೊಡುವವರಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ. ಫೆ.16ರಂದು ಹೆಣ್ಣೂರಿನಲ್ಲಿರುವ ಜೆಡಿಎಸ್ ತಾತ್ಕಾಲಿಕ ಕಚೇರಿಗೆ ಭೇಟಿ ನೀಡಿ ಮಾತನಾಡಿದ ಹೆಚ್.ಡಿ ದೇವೇಗೌಡ, ಪಕ್ಷ ಸಂಘಟನೆಯೇ ತಮ್ಮ ಮೊದಲ ಆದ್ಯತೆ, ಆನಂತರದ...

ಆಮ್ ಆದ್ಮಿ ಪಕ್ಷದ ಗೆಲುವಿಗೆ ಸಂತಸ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ದೇವೇಗೌಡ

'ದೆಹಲಿ'ಯಲ್ಲಿ ಆಮ್ ಆದ್ಮಿ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ದೆಹಲಿ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ಪಕ್ಷಗಳು ಮೊದಲಿನಿಂದಲೂ ಪ್ರಾದೇಶಿಕ ಪಕ್ಷಗಳನ್ನು ತುಳಿಯಲು ಯತ್ನಿಸುತ್ತಿವೆ. ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ರಾಷ್ಟ್ರೀಯ ಪಕ್ಷಗಳ...

ಜೆಡಿಎಸ್ ನಲ್ಲಿ ಗೊಂದಲದ ವಾತಾವರಣವಿದೆ- ಹೆಚ್.ಡಿ ದೇವೇಗೌಡ

'ಜೆಡಿಎಸ್' ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಸ್ವತಃ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರೇ ಒಪ್ಪಿಕೊಂಡಿದ್ದಾರೆ. ತಮ್ಮ ಪಕ್ಷದಲ್ಲಿ ಗೊಂದಲ ಇರುವುದು ನಿಜ, ಪಕ್ಷ ಉಳಿಸುವವರು ಮಾತ್ರ ಮುಂದುವರೆಯಲಿ ಎಂದು ಹೇಳಿದ್ದಾರೆ. ಆ.17ರಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited