ಮೈಸೂರು ದಸರಾ ಮಹೋತ್ಸವದ ಕೇಂದ್ರಬಿಂದು ಗಜಪಡೆ ಪಯಣಕ್ಕೆ ಆ.14ರಂದು ಚಾಲನೆ ನೀಡಲಾಗಿದ್ದು ದಸರಾ ಗಜಪಡೆ ಮೈಸೂರಿನತ್ತ ಪ್ರಯಾಣ ಬೆಳೆಸಿವೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್ ಪ್ರಸಾದ್, ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಹುಣಸೂರು ತಾಲೂಕಿನ ನಾಗಾಪುರದ ಗಿರಿಜನ ಪುನರ್ವಸತಿ ಕೇಂದ್ರ...
2011ನೇ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿ ಆಯ್ಕೆ ಪಟ್ಟಿ ರದ್ದತಿ ವಿರೋಧಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಂಸದ ಹೆಚ್.ವಿಶ್ವನಾಥ್ 13 ಪ್ರಶ್ನೆಗಳನ್ನು ಕೇಳಿದ್ದಾರೆ.
ಆಯ್ಕೆಯಾಗಿರುವ 362 ಅಭ್ಯರ್ಥಿಗಳ ಪೈಕಿ 127 ಅಭ್ಯರ್ಥಿಗಳು ಕುಮಾರಸ್ವಾಮಿ ಕಡೆಯವರು ಎಂಬ ಮಾಹಿತಿ...