ಮುಖ್ಯಮಂತ್ರಿ ಸ್ಥಾನಕ್ಕೆ ಅದರದೇ ಆದ ಘನತೆ ಇರುತ್ತದೆ. ಮುಖ್ಯಮಂತ್ರಿ ಸ್ಥಾನ ಸಂತೆಯಲ್ಲಿ ಬದನೆಕಾಯಿ ಕೊಂಡಂತಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಫಾಸಿಸ್ಟ್ ಮತ್ತು ಕ್ಯಾಸ್ಟಿಸ್ಟ್ ಗಳ ಕುತಂತ್ರದಿಂದ ದಲಿತ...
3 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗಳೂರು-ಮೈಸೂರು ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 275ಆಗಿದ್ದು, ಷಟ್ಪಥದ ರಸ್ತೆ ಮತ್ತು ಸೇವಾ ರಸ್ತೆಯನ್ನು 123 ಕಿ.ಮೀ ಉದ್ದದವರೆಗೆ...