ಬೆಂಗಳೂರಿನ ಬಸವನಗುಡಿಯಲ್ಲಿ ನಡೆದ ವಿರಾಟ್ ಹಿಂದೂ ಸಮಾಜೋತ್ಸವದಲ್ಲಿ ನಿಷೇಧದ ನಡುವೆಯೂ ವಿಶ್ವಹಿಂದೂ ಪರಿಷತ್ ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಭಾಷಣ ಪ್ರಸಾರ ಮಾಡಿದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜಕರ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ.
ಶಂಕರಪುರಂ ಪೊಲೀಸ್ ಠಾಣೆಯಲ್ಲಿ ಕಾರ್ಯಕ್ರಮದ ಆಯೋಜಕರ...