ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ಒಬ್ಬ ಅತ್ಯಂತ ಪ್ರಭಾವೀ ವ್ಯಕ್ತಿ ಶಾಮೀಲಾಗಿದ್ದಾರೆ ಎಂದು ರಕ್ಷಣಾ ಸಚಿವ ಮನೋಹರ್ ಪಾರೀಕರ್ ಸಂಸತ್ತಿನಲ್ಲಿ ಹೇಳುವ ಮೂಲಕ ಯಾವುದೇ ನಿರ್ದಿಷ್ಟ ವ್ಯಕ್ತಿಯ ಹೆಸರನ್ನು ಹೇಳದೇ ನಿಗೂಢತೆಯನ್ನು ಕಾಯ್ದಿರಿಸಿಕೊಂಡಿದ್ದಾರೆ.
ಅಗಸ್ಟಾ ಹಗರಣದಲ್ಲಿ ಯಾರು ಶಾಮೀಲಾಗಿದ್ದಾರೆ...
ಆಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಒಪ್ಪಂದಕ್ಕೆ ಪಡೆದ ಲಂಚದ ಹಣವನ್ನು ಸೋನಿಯಾ ಗಾಂಧಿ ಎಲ್ಲಿಟ್ಟಿದ್ದಾರೆಂಬುದು ತಮಗೆ ಗೊತ್ತು ಎನ್ನುವುದರ ಮೂಲಕ ಬಿಜೆಪಿ ಸಂಸದ ಸುಬ್ರಮಣ್ಯಂ ಸ್ವಾಮಿ ಮತ್ತೊಂದು ಮಹತ್ವದ ವಿಷಯ ಬಹಿರಂಗಗೊಳಿಸಿದ್ದಾರೆ.
ಲಂಚದ ಹಣವನ್ನು ಸೋನಿಯಾ ಗಾಂಧಿ ಅವರು ಜಿನೆವಾದ...
ಆಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಪಟ್ಟಂತೆ ನಾನು ಯಾವುದನ್ನೂ ಮುಚ್ಚಿಟ್ಟಿಲ್ಲ, ಮುಚ್ಚಿಡುವುದಿಲ್ಲ. ಯಾವುದಕ್ಕೂ ಹೆದರುವುದೂ ಇಲ್ಲಾ ಎಂದು ಕಾಂಗೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.
ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷಗಳು ನನ್ನ ವಿರುದ್ಧ ಆರೋಪಿಸುತ್ತಿವೆ. ನಾನು...
ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ವೈಷ್ಣೋದೇವಿ ದರ್ಶನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಹೆಲಿಕಾಪ್ಟರ್ ಪತನವಾಗಿರುವ ದುರ್ಘಟನೆ ಜಮ್ಮು ಕಾಶ್ಮೀರದ ಕಾಟ್ರಾ ಬಳಿ ಸೋಮವಾರ ಸಂಭವಿಸಿದ್ದು, ಘಟನೆಯಲ್ಲಿ ಮಹಿಳಾ ಪೈಲಟ್ ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ.
ಹಿಮಾಲಯ ಹೆಲಿ ಸರ್ವಿಸ್ ಖಾಸಗಿ ಸಂಸ್ಥೆಯ ಈ ಹೆಲಿಕಾಪ್ಟರ್...
ಮಂಗಳವಾರ ಬೆಳಗ್ಗೆ ಅರುಣಾಚಲ ಪ್ರದೇಶದಲ್ಲಿ ನಾಪತ್ತೆಯಾಗಿದ್ದ ಪವನ್ ಹನ್ಸ್ ಹೆಲಿಕಾಪ್ಟರ್ ಅರಣ್ಯದಲ್ಲಿ ಪತ್ತೆಯಾಗಿದೆ. ಈ ಹೆಲಿಕಾಪ್ಟರ್ ನಲ್ಲಿ ಐಎಎಸ್ ಅಧಿಕಾರಿಯೊಬ್ಬರು ಸೇರಿದಂತೆ ಮೂವರು ವ್ಯಕ್ತಿಗಳಿದ್ದರು.
ಪವನ್ ಹಂಸ್ ಹೆಲಿಕಾಪ್ಟರ್ ಮಂಗಳವಾರ ಬೆಳಗ್ಗೆ ಅರುಣಾಚಲ ಪ್ರದೇಶದ ನಾಗಾ ಉಗ್ರರಿಂದ ಪೀಡಿತವಾದ ತಿರಾಪ್ ಜಿಲ್ಲೆಯ ದುರ್ಗಮ...
ರಾಯಭಾರಿಗಳನ್ನು ಹೊತ್ತೂಯ್ಯುತ್ತಿದ್ದ ಪಾಕಿಸ್ತಾನ ಸೇನೆಗೆ ಸೇರಿದ ಹೆಲಿಕಾಪ್ಟರೊಂದು ಪಾಕ್ ನ ಉತ್ತರ ದಿಕ್ಕಿನಲ್ಲಿರುವ ಗಿಲಿಟ್ ನ ಶಾಲೆಯೊಂದರ ಮೇಲೆ ಪತನವಾಗಿದೆ.
ಈ ದುರ್ಘಟನೆಯಲ್ಲಿ ನಾರ್ವೆ ಹಾಗೂ ಫಿಲಿಪ್ಪೀನ್ಸ್ ನ ರಾಯಭಾರಿಗಳು, ಮಲೇಷ್ಯಾ ಮತ್ತು ಇಂಡೋನೇಷ್ಯಾ ರಾಯಭಾರಿಗಳ ಪತ್ನಿಯಂದಿರು, ಹೆಲಿಕಾಪ್ಟರ್ ನ ಇಬ್ಬರು...
2011-12 ನೇ ಸಾಲಿನಲ್ಲಿ ಉಂಟಾದ ಅಪಘಾತದಲ್ಲಿ ಭಾರತೀಯ ಸಶಸ್ತ್ರ ಪಡೆಗಳು 28 ವಿಮಾನ 14 ಹೆಲಿಕಾಪ್ಟರ್ ಗಳನ್ನು ಕಳೆದುಕೊಂಡಿದೆ. ಈ ಅಪಘಾತಗಳಲ್ಲಿ 42ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ಅಪಘಾತಕ್ಕೀಡಾಗಿರುವ 28 ವಿಮಾನಗಳ ಪೈಕಿ 14 ಮಿಗ್ ಫೈಟರ್ ಗಳಾಗಿದ್ದು, ಹಲವು ವರ್ಷಗಳ...
ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ.
ಬೆಂಗಳೂರಿನ ಹೆಚ್ ಎ ಎಲ್ ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ತೆರಳ ಬೇಕಾಗಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಬೆಂಕಿ...
ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಏರ್ ಏಷ್ಯಾ ವಿಮಾನದ ಕೆಲವು ಅವಶೇಷಗಳು ಜಾವಾ ಸಮುದ್ರದಲ್ಲಿ ಮಂಗಳವಾರ ಪತ್ತೆಯಾಗಿರುವುದಾಗಿ ಇಂಡೋನೇಷ್ಯಾ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಇಂಡೊನೇಷ್ಯಾದಿಂದ ನಾಪತ್ತೆಯಾಗಿದ್ದ ಏರ್ ಏಷ್ಯಾ ವಿಮಾನದ ಅವಶೇಷಗಳನ್ನು ಆಸ್ಟ್ರೇಲಿಯಾ ತಂಡ ಪತ್ತೆ ಹಚ್ಚಿರುವುದಾಗಿ ಮಾಧ್ಯಮದ ವರದಿ ಹೇಳಿದೆ.
ಸುಮಾತ್ರಾ...
ಗೋವಾದಲ್ಲಿ ಆಯೋಜಿಸಿದ್ದ ಮದುವೆ ಕಾರ್ಯಕ್ರಮಕ್ಕೆ ತೆರಳಲು ಜೇಟ್ಲಿ ಕುಟುಂಬದವರು ನೌಕಾ ಪಡೆಯ ಹೆಲಿಕಾಪ್ಟರ್ ನ್ನು ಬಳಿಸಿದ್ದರು ಎಂಬ ಆರೋಪವನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಳ್ಳಿಹಾಕಿದ್ದಾರೆ.
ಗೋವಾದ ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲರಾಗಿರುವ ಐರಸ್ ರೋಡ್ರಿಕ್ಸ್, ಈ ಕುರಿತು ಜೇಟ್ಲಿ ವಿರುದ್ಧ...