ತುಮಕೂರಿನ ಕೈಗಾರಿಕಾ ಪ್ರದೇಶದಲ್ಲಿ 610 ಎಕರೆ ವಿಸ್ತೀರ್ಣದಲ್ಲಿ ದೇಶೀಯ ನಿರ್ಮಿತ ಹೆಲಿಕಾಫ್ಟರ್ ಉತ್ಪಾದನಾ ಘಟಕ ಪ್ರಾರಂಭಿಸಲು ಹೆಚ್.ಎ.ಎಲ್ ನಿರ್ಧರಿಸಿದೆ. ಇದಕ್ಕಾಗಿ ರಾಜ್ಯಸರ್ಕಾರ 610 ಎಕರೆ ಜಾಗ ಮಂಜೂರು ಮಾಡಿದೆ.
ತುಮಕೂರಿನ ಘಟಕದಲ್ಲಿ ವಾರ್ಷಿಕ 60 ಹೆಲಿಕಾಪ್ಟರ್ ಗಳನ್ನು ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು...
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣಿಸಬೇಕಿದ್ದ ಹೆಲಿಕಾಫ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣವನ್ನು ಗೃಹ ಸಚಿವ ಕೆ.ಜೆ ಜಾರ್ಜ್ಜಾ, ಉನ್ನತ ತನಿಖೆಗೆ ಆದೇಶಿಸಿದ್ದಾರೆ.
ಜ.10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂಡ ಹೆಲಿಕಾಫ್ಟರ್ ನಲ್ಲಿ ಪ್ರಯಾಣಿಸಬೇಕಿತ್ತು. ಆದರೆ ಸಿ.ಎಂ ತೆರಳಬೇಕಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು....
ಭಾರತೀಯ ಸೇನೆಗೆ ಸೇರಿದ ಹೆಲಿಕಾಫ್ಟರ್ ಪತನಗೊಂಡ ಪರಿಣಾಮ ಮೂವರು ಸೇನಾಧಿಕಾರಿಗಳು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ಅ.1ರ ಬೆಳಿಗ್ಗೆ ನಡೆದಿದೆ.
ಹೆಲಿಕಾಫ್ಟರ್ ಟೇಕ್ ಆಫ್ ಆದ ನಂತರ ಎಂಜಿನ್ ನಲ್ಲಿ ಸಮಸ್ಯೆ ಕಾಣಿಸಿಕೊಂಡು ಹೆಲಿಕಾಫ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ...
ಭಾರತಕ್ಕೆ 3 ದಿನಗಳ ಪ್ರವಾಸ ಕೈಗೊಂಡಿರುವ ಅಮೆರಿಕಾ ರಕ್ಷಣಾ ಕಾರ್ಯದರ್ಶಿ ಚಕ್ ಹಗೆಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಕ್ಷಣಾ ಸಂಬಂಧಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಉಭಯ ದೇಶಗಳ ನಡುವೆ ಇರುವ ರಕ್ಷಣಾ ಬಾಂಧವ್ಯ ವೃದ್ಧಿಗೆ ಮಾತುಕತೆ ವೇಳೆ ಒತ್ತು...