Untitled Document
Sign Up | Login    
Dynamic website and Portals
  

Related News

ಆರ್ ಎಸ್ ಎಸ್ ವಿರುದ್ಧದ ಹೇಳಿಕೆಗೆ ಬದ್ಧ: ರಾಹುಲ್ ಗಾಂಧಿ

ಮಹಾತ್ಮ ಗಾಂಧಿ ಅವರ ಹತ್ಯೆಗೆ ಆರ್ ಎಸ್ ಎಸ್ ಕಾರಣ ಎಂಬ ಹೇಳಿಕೆಗೆ ತಾವು ಬದ್ದರಾಗಿದ್ದು, ವಿಚಾರಣೆ ಎದುರಿಸಲು ಸಿದ್ಧ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ. 2015 ರಲ್ಲಿ ಚುನಾವಣಾ ಪ್ರಚಾರ ಭಾಷಣದಲ್ಲಿ ರಾಹುಲ್, ಮಹಾತ್ಮಾ ಗಾಂಧಿ ಹತ್ಯೆಗೆ ಆರ್...

ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಕಾರ್ಯಕರ್ತರ ಪ್ರತಿಭಟನೆ

ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿ ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಉತ್ತರ ಪ್ರದೇಶ ಬಿಜಿಪಿ ಉಪಾಧ್ಯಕ್ಷ ದಯಾಶಂಕರ್ ಸಿಂಗ್​ ರನ್ನು ಬಂಧಿಸಬೇಕೆಂದು ಆಗ್ರಹಿಸಿ ಬಿಎಸ್​ಪಿ ಕಾರ್ಯಕರ್ತರು ಲಖ್ನೌದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸರ ಬಿಗಿ ಬಂದೋಬಸ್ತ್ ಮಧ್ಯೆಯೂ ದಯಾಶಂಕರ್...

ಭಾರತದ ಎಲ್ಲಾ ಸೇನೆ ಜೊತೆಗೂಡಿದರೂ ಭಯೋತ್ಪಾದಕರಿಂದ ಕಾಶ್ಮೀರ ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ : ಫಾರೂಕ್ ಅಬ್ದುಲ್ಲಾ

ಪಾಕ್ ಆಕ್ರಮಿತ ಕಾಶ್ಮೀರ ಪಾಕಿಸ್ತಾನದಲ್ಲಿದೆ ಮತ್ತು ಜಮ್ಮು ಕಾಶ್ಮೀರ ಭಾರತದಲ್ಲಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ನ್ಯಾಷನಲ್ ಕಾನ್ಫರೆನ್ಸ್ ನ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಶನಿವಾರ ಇನ್ನೊಂದು ಹೆಜ್ಜೆ ಮುಂದೆ ಹೋಗಿ, ಭಾರತದ ಇಡೀ ಸೇನೆ ಜೊತೆಗೂಡಿದರೂ, ಭಯೋತ್ಪಾದಕರು ಮತ್ತು ಉಗ್ರಗಾಮಿಗಳಿಂದ...

ಶ್ರೀಲಂಕಾದ ಅಭಿವೃದ್ಧಿ ಈ ವಲಯದ ಸ್ಥಿರತೆಗೆ ಅವಶ್ಯಕ: ಪ್ರಧಾನಿ ಮೋದಿ

ಭಾರತಕ್ಕೆ 3 ದಿನಗಳ ಭೇಟಿ ನೀಡುತ್ತಿರುವ ಶ್ರೀಲಂಕಾದ ನೂತನ ಪ್ರಧಾನಿ ರಣಿಲ್ ವಿಕ್ರಮಸಿಂಘೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ದೆಹಲಿಯಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆ ನಂತರ ಜಂಟಿ ಹೇಳಿಕೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 'ತಮ್ಮ ಪ್ರಥಮ...

ಅಭಿಷೇಕ್ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

ಪಶ್ಚಿಮಬಂಗಾಳ ಸರ್ಕಾರದ ಆಡಳಿತವನ್ನು ಯಾರಾದರು ಪ್ರಶ್ನಿಸಿದರೆ ಅಂತಹವರ ಕಣ್ಣನ್ನು ಕಿತ್ತುಹಾಕುವುದಲ್ಲದೇ, ಕೈಗಳನ್ನು ಕತ್ತರಿಸಿ ಹಾಕುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತೃಣಮೂಲ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರಾಗಿರುವ ಅಭಿಷೇಕ್, ದೇಶದ ಬಹುತೇಕ ರಾಜಕೀಯ ಪಕ್ಷಗಳು ಪ್ರಧಾನಿ...

ಸೂರ್ಯ ನಮಸ್ಕಾರ ವಿರೋಧಿಸುವವರನ್ನು ಕತ್ತಲೆ ಕೋಣೇಯಲ್ಲಿರಿಸಬೇಕು: ಯೋಗಿ ಆದಿತ್ಯನಾಥ್

ಸದಾ ವಿವಾದಿತ ಹೇಳಿಕೆಗಳಿಂದಲೆ ಸುದ್ದಿಯಲ್ಲಿರುವ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್, ಯೋಗ, ಸೂರ್ಯ ನಮಸ್ಕಾರ ವಿರೋಧಿಸುವವರನ್ನು ಸಮುದ್ರದಲ್ಲಿ ಮುಳುಗಿಸಬೇಕು ಇಲ್ಲವೇ ಭಾರತದಿಂದ ಹೊರಗೆ ಹಾಕಬೇಕು ಎಂದು ಹೇಳುವ ಮೂಲಕ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯೋಗ ದಿನದಂದು ಸೂರ್ಯ ನಮಸ್ಕಾರ ಮಾಡುವ ಕುರಿತು...

ಚೀನಾದಲ್ಲಿ ಮೋದಿ ಭಾಷಣ ವಿಚಾರ: ಕಾಂಗ್ರೆಸ್ ವಾಗ್ದಾಳಿ

ಭಾರತದಲ್ಲಿ ನನ್ನ ಸರ್ಕಾರ ಬರುವುದಕ್ಕೂ ಮುನ್ನ, ವಿದೇಶದಲ್ಲಿನ ಭಾರತೀಯರು, ತಾವು ಭಾರತೀಯರಾಗಿದ್ದಕ್ಕೆ ನಾಚಿಕೆ ಪಡುತ್ತಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಚೀನಾದ ಶಾಂಘೈನಲ್ಲಿ ನೀಡಿದ ಹೇಳಿಕೆ ಅಂತರ್ಜಾಲ ಲೋಕದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಪ್ರತಿಪಕ್ಷ ಕಾಂಗ್ರೆಸ್‌ ಕೂಡ ಮೋದಿ ವಿರುದ್ಧ ಹರಿಹಾಯ್ದಿದೆ. ಸಾಮಾಜಿಕ...

ಸಲ್ಮಾನ್ ಖಾನ್ ಮುಸ್ಲಿಮರಾಗಿರುವುದರಿಂದ ಜಾಮೀನು ದೊರೆತಿದೆ: ಸಾಧ್ವಿ ಪ್ರಾಚಿ

ವಿವಾದಾತ್ಮಕ ಹೇಳಿಕೆಗಳಿಗೆ ಕಡಿವಾಣ ಹಾಕಲು ಪ್ರಧಾನಿ ನರೇಂದ್ರ ಮೋದಿ ಎಷ್ಟೇ ಪ್ರಯತ್ನ ಮಾಡುತ್ತಿದ್ದರೂ ಬಿಜೆಪಿ ನಾಯಕರು ನೀಡುವ ಅನವಶ್ಯಕ ಹೇಳಿಕೆಗಳಿಗೆ ಕಡಿವಾಣ ಬೀಳುವ ಲಕ್ಷಣ ಕಾಣುತ್ತಿಲ್ಲ. ಹಿಟ್ ಅಂಡ್ ರನ್ ಪ್ರಕರಣದಲ್ಲಿ ಸಲ್ಮಾನ್ ಖಾನ್ ಗೆ ಜಾಮೀನು ದೊರೆತಿರುವುದಕ್ಕೆ ಸಹಜವಾಗಿಯೇ ದೇಶಾದ್ಯಂತ...

ವಾಜಪೇಯಿ ಅವರಿಗೆ ಭಾರತ ರತ್ನ ಕೊಡಬಾರದಿತ್ತು: ಅಸಾದುದ್ದೀನ್ ಓವೈಸಿ

'ವಿವಾದಾತ್ಮಕ ಹೇಳಿಕೆ' ಮೂಲಕವೇ ಗುರುತಿಸಿಕೊಂಡಿರುವ (ಎಂಐಎಂ) ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ, ಈಗ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ನೀಡಿರುವುದಕ್ಕೆ ತಕರಾರು ತೆಗೆದಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಬಾಬ್ರಿ ಮಸೀದಿ ಧ್ವಂಸ...

ಹರಿದ್ವಾರ ಪವಿತ್ರ ಕ್ಷೇತ್ರದಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ಇರಬೇಕು: ಯೋಗಿ ಆದಿತ್ಯನಾಥ್

ಭಾರತೀಯ ಜನತಾ ಪಕ್ಷದ(ಬಿಜೆಪಿ) ಸಂಸದ ಯೋಗಿ ಆದಿತ್ಯನಾಥ್ ಎಲ್ಲರ ಹುಬ್ಬೇರಿಸುವಂತಹ ಮತ್ತೊಂದು ಹೇಳಿಕೆ ನೀಡಿದ್ದಾರೆ. ಹಿಂದೂಗಳ ಪ್ರಸಿದ್ಧ ಪುಣ್ಯಕ್ಷೇತ್ರ ಹರಿದ್ವಾರದಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು, ಅನ್ಯಧರ್ಮದವರಿಗೆ ಪ್ರವೇಶ ನಿಷೇಧಿಸಬೇಕು ಎಂದು ಯೋಗಿ ಆದಿತ್ಯನಾಥ್ ಒತ್ತಾಯಿಸಿದ್ದಾರೆ. ಹರಿದ್ವಾರದ ಪಾವಿತ್ರ್ಯತೆ ಕಾಪಾಡುವ ಉದ್ದೇಶದಿಂದ...

ಗಿರಿರಾಜ್‌ ಸಿಂಗ್‌ ಅತ್ಯಾಚಾರಿಗಿಂತ ಕೀಳು: ಲೆಸ್ಲಿ ಉಡ್ವಿನ್‌

ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಅವರ ವರ್ಣಭೇದ ಹೇಳಿಕೆ ವಿರುದ್ಧ ದೇಶದ ಎಲ್ಲೆಡೆ ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, "ಗಿರಿರಾಜ್‌ ಸಿಂಗ್‌ ಅತ್ಯಾಚಾರಿಗಿಂತ ಕೀಳು' ಎಂದು ವಿವಾದಿತ ನಿರ್ಭಯಾ ಸಾಕ್ಷ್ಯಚಿತ್ರ ನಿರ್ದೇಶಕಿ ಲೆಸ್ಲಿ ಉಡ್ವಿನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಸಾಕ್ಷ್ಯಚಿತ್ರ ಅತ್ಯಾಚಾರಿಗಳಿಗೆ ಉತ್ತೇಜನ ನೀಡುವಂತಿದೆ...

ಸಂಸ್ಕಾರವಿಲ್ಲದ ಭಾಷೆ ಉಪಯೋಗಿಸುವವರನ್ನು ಬಿಜೆಪಿ ಗೌರವಿಸುತ್ತದೆ: ನಿತೀಶ್ ಕುಮಾರ್

ಸಂಸ್ಕಾರವಿಲ್ಲದ ಭಾಷೆ ಉಪಯೋಗಿಸುವವರನ್ನು ಬಿಜೆಪಿ ಗೌರವಿಸುತ್ತಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಸಚಿವ ಗಿರಿರಾಜ್ ಸಿಂಗ್ ಅವರ ಹೇಳಿಕೆಗಳನ್ನು ವಿರೋಧಿಸಿರುವ ನಿತೀಶ್ ಕುಮಾರ್ ಬಿಜೆಪಿ ಸಂಸ್ಕಾರವಿಲ್ಲದ ಭಾಷೆ ಉಪಯೋಗಿಸುವವರನ್ನು...

ಸುಬ್ರಹ್ಮಣ್ಯನ್ ಸ್ವಾಮಿ ಹೇಳಿಕೆ ಘರ್ಷಣೆಗೆ ಕಾರಣವಾಗುತ್ತೆ: ಪಿಡಿಪಿ

ಸುಬ್ರಹ್ಮಣನ್ ಸ್ವಾಮಿ ಅವರ ವಿವಾದಾತ್ಮಕ ಹೇಳಿಕೆ ಎರಡು ಸಮುದಾಯಗಳ ನಡುವೆ ಘರ್ಷಣೆಯನ್ನುಂಟು ಮಾಡುತ್ತದೆ ಎಂದು ಪಿಡಿಪಿ ಹೇಳಿದೆ. ಗುವಾಹಟಿಯಲ್ಲಿ ಹಾಜರಿದ್ದ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು, ಮಸೀದಿ ಎಂಬುದು ಧಾರ್ಮಿಕ ಸ್ಥಳವಲ್ಲ, ಇದೊಂದು ಕಟ್ಟಡವಷ್ಟೇ. ಈ ಕಟ್ಟಡ ಯಾವಾಗ ಬೇಕಾದರು ಕೆಡವಬಹುದು....

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ, ಕ್ಷಮೆ ಕೇಳಲು ನಿರಾಕರಿಸಿದ ಶರದ್ ಯಾದವ್

ಮಹಿಳೆಯರ ಬಗ್ಗೆ ಅಸಭ್ಯ ರೀತಿಯಲ್ಲಿ ಮಾತನಾಡಿದರೂ ತಮ್ಮ ಮೊಂಡು ವಾದವನ್ನೇ ಮುಂದುವರೆಸಿರುವ ಜೆಡಿಯು ನಾಯಕ ಶರದ್ ಯಾದವ್ ಅವರನ್ನು ಕೇಂದ್ರ ಮಾನವ ಮತ್ತು ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹಿರಿಯ ರಾಜಕಾರಣಿಯಾಗಿರುವ ಶರದ್ ಯಾದವ್ ಅವರು ಮಹಿಳೆಯರ...

ಮಸೀದಿ ಧಾರ್ಮಿಕ ಸ್ಥಳವಲ್ಲ: ಸುಬ್ರಮಣ್ಯನ್ ಸ್ವಾಮಿ

ಮಸೀದಿಗಳು ಕೇವಲ ಕಟ್ಟಡ ಮಾತ್ರ, ಅದೊಂದು ಧಾರ್ಮಿಕ ಸ್ಥಳವಲ್ಲ. ಹಾಗಾಗಿ ಯಾವುದೇ ಸಮಯದಲ್ಲೂ ಅದನ್ನು ಧ್ವಂಸ ಮಾಡಬಹುದಾಗಿದೆ ಎಂದು ಭಾರತೀಯ ಜನತಾ ಪಕ್ಷದ ಮುಖಂಡ ಸುಬ್ರಮಣ್ಯನ್ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗುವಾಹಟಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸ್ವಾಮಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ತನ್ನ...

ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡಲು ಜಮ್ಮು-ಕಾಶ್ಮೀರ ಸಿ.ಎಂ ಆದೇಶ

ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡಬೇಕೆಂದು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಯಾವುದೇ ಕ್ರಿಮಿನಲ್ ಅಪರಾಧ ಎದುರಿಸದೇ, ಬಂಧಿನಕ್ಕೊಳಗಾಗಿರುವ ರಾಜಕೀಯ ಪ್ರಮುಖರನ್ನು ಬಿಡುಗಡೆ ಮಾಡಬೇಕೆಂದು ಮುಫ್ತಿ ಮೊಹಮದ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತ ಮತದಾನ...

ಡಿಫೆನ್ಸ್‌ ವಕೀಲರಿಗೆ ಬಾರ್ ಕೌನ್ಸಿಲ್‌ ಶೋಕಾಸ್‌ ನೋಟಿಸ್ ಜಾರಿ

ದೆಹಲಿ ಗ್ಯಾಂಗ್‌ ರೇಪ್‌ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ನ್ಯಾಯಾಲಯದಲ್ಲಿ ವಾದಿಸಿದ್ದ ಮತ್ತು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಆಕ್ಷೇಪಾರ್ಹವಾಗಿ ಮಹಿಳಾ ವಿರೋಧಿ ಹೇಳಿಕೆಗಳನ್ನು ನೀಡಿದ್ದ ಇಬ್ಬರು ವಕೀಲರಿಗೆ ಬಾರ್ ಕೌನ್ಸಿಲ್‌ ಆಫ್ ಇಂಡಿಯಾ ಶೋಕಾಸ್‌ ನೊಟೀಸ್‌ ಜಾರಿ ಮಾಡಿದೆ. ಬಿಬಿಸಿ ಪ್ರಸಾರಮಾಡಿರುವ ಇಂಡಿಯಾಸ್‌ ಡಾಟರ್ ಸಾಕ್ಷ್ಯಚಿತ್ರದಲ್ಲಿ...

ತೆರೇಸಾ ಕುರಿತು ಭಾಗವತ್‌ ಹೇಳಿಕೆಗೆ ವ್ಯಾಟಿಕನ್‌ ತರಾಟೆ

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತ ಸಮಾಜ ಸೇವಕಿ ಮದರ್ ತೆರೇಸಾ ಅವರು ಮತಾಂತರ ಉದ್ದೇಶ ಇರಿಸಿಕೊಂಡು ಬಡವರ ಸೇವೆ ಮಾಡುತ್ತಿದ್ದರು ಎಂದು ಆರ್.ಎಸ್.ಎಸ್‌ ಮುಖ್ಯಸ್ಥ ಮೋಹನ ಭಾಗವತ್‌ ನೀಡಿದ ಹೇಳಿಕೆ ವಿವಾದದ ರೂಪ ಪಡೆದುಕೊಂಡಿದೆ. ಈ ಹೇಳಿಕೆಯನ್ನು ವಿಪಕ್ಷಗಳು ಮತ್ತು ಕ್ರೈಸ್ತ...

ಅಸಾವುದ್ದೀನ್ ಒವೈಸಿಗೆ ನಿರ್ಬಂಧ ಹೇರಿದ ಪುಣೆ ಪೊಲೀಸರ ಕ್ರಮ ಸ್ವಾಗತಿಸಿದ ಶಿವಸೇನೆ

'ಮುಸ್ಲಿಂ ಮೀಸಲಾತಿ' ಬಗ್ಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಪುಣೆ ಪೊಲೀಸರು ಮಜ್ಲಿಸ್‌-ಎ-ಇತ್ತೆಹಾದುಲ್‌ ಮುಸ್ಲಿಮೀನ್‌(ಎಂಐಎಂ) ಸಂಘಟನೆ ಮುಖಂಡ ಅಸಾವುದ್ದೀನ್ ಒವೈಸಿಗೆ ನಿರ್ಬಂಧ ಹೇರಿದ್ದಾರೆ. ಪುಣೆ ಪೊಲೀಸರ ಈ ಕ್ರಮವನ್ನು ಶಿವಸೇನೆ ಸ್ವಾಗತಿಸಿದೆ. ಅಸಾವುದ್ದೀನ್ ಒವೈಸಿ ಕೋಮು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವ ಹಿನ್ನೆಲೆಯಲ್ಲಿ ಮುಸ್ಲಿಂ...

ಸಂಸದ ಸಾಕ್ಷಿ ಮಹಾರಾಜ್ ಗೆ ಶೋಕಾಸ್ ನೊಟೀಸ್ ಜಾರಿ ಮಾಡಿದ ಬಿಜೆಪಿ

ಇತ್ತೀಚಿನ ದಿನಗಳಲ್ಲಿ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಸಂಸದ ಸಾಕ್ಷಿ ಮಹಾರಾಜ್ ಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದರಿಂದ ತಮ್ಮ ವಿರುದ್ಧ ಕ್ರಮವೇಕೆ ಜರುಗಿಸಬಾರದು ಎಂದು ಬಿಜೆಪಿ ಸಾಕ್ಷಿ ಮಹಾರಾಜ್ ಅವರನ್ನು ಪ್ರಶ್ನಿಸಿದೆ. ಶೋಕಾಸ್ ನೊಟೀಸ್ ಗೆ...

ಶೋಕಾಸ್ ನೊಟೀಸ್ ಪಡೆದಿರುವುದನ್ನು ಅಲ್ಲಗಳೆದ ಸಾಕ್ಷಿ ಮಹಾರಾಜ್

'ಬಿಜೆಪಿ'ಯಿಂದ ತಮಗೆ ಶೋಕಾಸ್ ನೊಟೀಸ್ ಬಂದಿರುವ ವಿಷಯವನ್ನು ಸಂಸದ ಸಾಕ್ಷಿ ಮಹಾರಾಜ್ ಅಲ್ಲಗಳೆದಿದ್ದಾರೆ. ಶೋಕಾಸ್ ನೊಟೀಸ್ ಜಾರಿಯಾಗಿರುವುದರ ವರದಿ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಾಕ್ಷಿ ಮಹಾರಾಜ್, ಮಾಧ್ಯಮಗಳಲ್ಲಿ ವರದಿಯಾಗಿರುವ ವಿಷಯ ಸುಳ್ಳು, ನನಗೆ ಪಕ್ಷದಿಂದ ಯಾವುದೇ ನೊಟೀಸ್ ಬಂದಿಲ್ಲ ಎಂದು ಹೇಳಿದ್ದಾರೆ. ನಾನು...

ಕಲ್ಬುರ್ಗಿ ಯುವಕನ ಫೇಸ್ ಬುಕ್ ಪ್ರೊಫೈಲ್ ಚಿತ್ರದಲ್ಲಿ ಲ್ಯಾಡನ್ ಭಾವಚಿತ್ರ!

'ಕರ್ನಾಟಕ'ದಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲೇ ಕಲ್ಬುರ್ಗಿ ಮೂಲದ ವ್ಯಕ್ತಿಯೋರ್ವನ ಫೇಸ್ ಬುಕ್ ಖಾತೆ ಚಿತ್ರದಲ್ಲಿ ಉಗ್ರ ಒಸಾಮ ಬಿನ್ ಲ್ಯಾಡನ್ ನ ಚಿತ್ರ ಕಾಣಿಸಿಕೊಂಡಿರುವುದರ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ. ಪ್ರೊಫೈಲ್ ಚಿತ್ರಕ್ಕೆ ಒಸಾಮಾ ಬಿನ್ ಲ್ಯಾಡನ್ ಚಿತ್ರವನ್ನು ಬಳಸಿರುವುದು...

ಸಂಸದ ಸಾಕ್ಷಿ ಮಹಾರಾಜ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ: ಬಿಜೆಪಿ

ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಪದೇ ಪದೇ ನೀಡುತ್ತಿರುವ ವಿವಾದಾತ್ಮಕ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಾಕ್ಷಿ ಮಹಾರಾಜ್ ನೀಡುತ್ತಿರುವ ಹೇಳಿಕೆಗೂಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದೆ. ಸಾಕ್ಷಿ ಮಹಾರಾಜ್ ನೀಡುತ್ತಿರುವ ಹೇಳಿಕೆ ಅವರ ವೈಯಕ್ತಿಕವಾದದ್ದೇ ಹೊರತು ಬಿಜೆಪಿಗೂ ಸಂಸದರ ವೈಯಕ್ತಿಕ ಹೇಳಿಕೆಗೂ ಯಾವುದೇ...

ಗೌರವ ಡಾಕ್ಟರೇಟ್ ನಿರಾಕರಿಸಿದ ಉತ್ತರ ಪ್ರದೇಶ ಸಿ.ಎಂ ಅಖಿಲೇಶ್ ಯಾದವ್

'ಉತ್ತರ ಪ್ರದೇಶ' ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ತಮಗೆ ನೀಡಲು ಉದ್ದೇಶಿಸಲಾಗಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಉತ್ತರ ಪ್ರದೇಶ ತಾಂತ್ರಿಕ ವಿಶ್ವವಿದ್ಯಾನಿಲಯ (ಯುಟಿಪಿಯು) ಯುಟಿಪಿಯು ಜನವರಿ 12ರಂದು ನಡೆಯುವ ಘಟಿಕೋತ್ಸವದಲ್ಲಿ ಸಿ ಎಂ ಅವರಿಗೆ ಡಾಕ್ಟರೇಟ್ ಪ್ರಧಾನ ಮಾಡಲು ಉದ್ದೇಶಿಸಿತ್ತು....

ಹೇಳಿಕೆ ನೀಡುವ ಬದಲು ಅಭಿವೃದ್ಧಿಗೆ ಗಮನ ಹರಿಸಿ: ಬಿಜೆಪಿ ಸಂಸದರಿಗೆ ಮೋದಿ ಸಲಹೆ

ಪದೇ ಪದೇ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಸಂಸದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಸಂಸದರು ಲಕ್ಷ್ಮಣ ರೇಖೆ ದಾಟದಂತೆ ಎಚ್ಚರಿಕೆ ನೀಡಿದ್ದಾರೆ. ಡಿ.16ರಂದು ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸಂಸದರು ಸಾರ್ವಜನಿಕವಾಗಿ ಮಾತನಾಡುವಾಗ...

ಬಿಜೆಪಿ ಸಂಸದರ ವಿವಾದಾತ್ಮಕ ಹೇಳಿಕೆ: ಪ್ರಧಾನಿ ಮೋದಿ ಅಸಮಾಧಾನ

ಬಿಜೆಪಿ ಸಂಸದರಾದ ಸಾಕ್ಷಿ ಮಹಾರಾಜ್‌, ಯೋಗಿ ಆದಿತ್ಯನಾಥ್‌ರಂಥವರು ಗೋಡ್ಸೆ ಹೊಗಳಿಕೆ ಮತ್ತು ಮತಾಂತರ ಪರ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ಹೊರಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಪಕ್ಷದ ಸಂಸದರು ಮತ್ತು ನಾಯಕರಿಗೆ ಇಂಥ ಹೇಳಿಕೆಗಳನ್ನು ಕೊಡದಂತೆ ತಾಕೀತು ಮಾಡಿದ್ದಾರೆ ಮತ್ತು...

ಸಾಧ್ವಿ ನಿರಂಜನ್ ಜ್ಯೋತಿ ಹೇಳಿಕೆಗೆ ಖಂಡನೆ: ಸಂಸತ್ ಕಲಾಪ ಮುಂದೂಡಿಕೆ

ದೆಹಲಿ ಸರ್ಕಾರ ರಚನೆ ಕುರಿತಂತೆ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಹೇಳಿಕೆ ಕುರಿತಾದ ಗೊಂದಲ ಸಂಸತ್ತಿನ ಉಭಯ ಸದನಗಳಲ್ಲಿ ಇಂದು ಪ್ರತಿಧ್ವನಿಸಿದ್ದು, ಯಾವುದೇ ಕಲಾಪವೂ ನಡೆಯಲಿಲ್ಲ. ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಸಚಿವೆ ರಾಜೀನಾಮೆ ನೀಡಬೇಕು ಎಂಬುದು...

ವಿವಾದಗಳಾನ್ನು ಬಿಟ್ಟು ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡೋಣ: ಪ್ರಧಾನಿ ಮೋದಿ

ವಿವಾದಗಳನ್ನು ಬಿಟ್ಟು ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯ ವಿಪಕ್ಷ ಸದಸ್ಯರಿಗೆ ಮನವಿ ಮಾಡಿದ್ದಾರೆ. ಸಾಧ್ವಿ ನಿರಂಜನ ಜ್ಯೋತಿ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ಡಿ.5ರಂದೂ ಸಂಸತ್ ನ ಉಭಯ ಕಲಾಪದಲ್ಲೂ ವಿಪಕ್ಷ ಸದಸ್ಯರು...

ಸಾಧ್ವಿ ನಿರಂಜನ ಜ್ಯೋತಿ ಹೇಳಿಕೆ ಅಸಂಬಂದ್ಧ: ಪ್ರಧಾನಿ ಮೋದಿ

ಕೇಂದ್ರ ಆಹಾರ ಸಂಸ್ಕರಣೆ ಖಾತೆ ಸಹಾಯಕ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರ ಹೇಳಿಕೆ ಅಸಂಬದ್ಧವಾದದ್ದು, ಇನ್ನು ಮುಂದೆ ಈ ರೀತಿ ನಡೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸಾಧ್ವಿ ನಿರಂಜನ್ ಜ್ಯೋತಿ ಅವರ ವಿವಾದಾತ್ಮಕ ಹೇಳಿಕೆ ರಾಜ್ಯಸಭೆಯಲ್ಲಿ ಮಾರ್ದನಿಸಿತು. ವಿಪಕ್ಷ...

ವಿಜ್ಞಾನದ ಶಾಖೆಗಳು ಜ್ಯೋತಿಷ್ಯದ ಮುಂದೆ ತೃಣ ಸಮಾನ: ಬಿಜೆಪಿ ಸಂಸದ

ಎಚ್ಚರಿಕೆಯಿಂದ ಹೇಳಿಕೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಂಸದರಿಗೆ ಸೂಚನೆ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸಚಿವೆ ಸಾಧ್ವಿ ನಿರಂಜನ ಜ್ಯೋತಿ ವಿವಾದಾತ್ಮಕ ಹೇಳಿಕೆಯ ಬೆನ್ನಲ್ಲೇ ಇದೀಗ ಬಿಜೆಪಿಯ ಸಂಸದರೊಬ್ಬರು ಸಂಸತ್‌ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಂಸತ್‌ ನಲ್ಲಿ ಕಲಾಪ ನಡೆಯುತ್ತಿದ್ದಾಗ...

ಬಿಜೆಪಿ ಮುಖಂಡರು ಎಚ್ಚರಿಕೆಯಿಂದ ಮಾತನಾಡಬೇಕು: ಪ್ರಧಾನಿ ಮೋದಿ

ಬಿಜೆಪಿ ಮುಖಂಡರು ಸಾರ್ವಜನಿಕವಾಗಿ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ನವದೆಹಲಿಯಲ್ಲಿ ಸಾರ್ವಜನಿಕ ಸಮಾರಂಭವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರ ಪ್ರಕರಣದ ಹಿನ್ನಲೆಯಲ್ಲಿ ಎಲ್ಲ ಬಿಜೆಪಿ ಸಚಿವರು, ಸಂಸದರು ಮತ್ತು...

ಸಾಧ್ವಿ ನಿರಂಜನ ಜ್ಯೋತಿ ರಾಜೀನಾಮೆ ನೀಡುವುದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

'ಚುನಾವಣಾ ಪ್ರಚಾರ'ದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರು ರಾಜೀನಾಮೆ ನೀಡುವುದಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಸ್ಪಷ್ಟಪಡಿಸಿದ್ದಾರೆ. ಸಾಧ್ವಿ ನಿರಂಜನ ಜ್ಯೋತಿ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳು ಕೋಲಾಹಲ ಉಂಟುಮಾಡಿದ...

ಪ್ರಚಾರದ ವೇಳೆ ವಿವಾದಾತ್ಮಕ ಹೇಳಿಕೆ: ಕೇಂದ್ರ ಸಚಿವೆ ಸಾದ್ವಿ ವಿರುದ್ಧ ಆಕ್ರೋಶ

ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ವಿರುದ್ಧ ರಾಜ್ಯಸಭೆಯಲ್ಲಿ ಪ್ರತಿಭಟನೆ ಉಂಟಾಗಿದ್ದು, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಗಿದೆ. ದೆಹಲಿಯಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ಅವರು ವಿವಾದಾತ್ಮಕ ಹೇಳಿಕೆ ನೀಡಿ ವಿರೋಧ ಪಕ್ಷಗಳನ್ನು...

ಮುಲಾಯಂ ಸಿಂಗ್ ಜನ್ಮದಿನಾಚರಣೆಗೆ ದಾವೂದ್, ತಾಲೀಬಾನ್ ನಿಂದ ಫಂಡ್: ಆಜಂ ಖಾನ್

ಉತ್ತರ ಪ್ರದೇಶದ ಅಲ್ಪಸಂಖ್ಯಾತ ಸಚಿವ ಆಜಂ ಖಾನ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ 75ನೇ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸುತ್ತಿರುವ ಬಗ್ಗೆ ಮಾಧ್ಯಮಗಳಿಗೆ ಆಜಂ ಖಾನ್ ನೀಡಿರುವ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿದೆ. ನ.21ರಂದು...

ಮಹಾಭಾರತದಲ್ಲಿ 'ಮುತ್ತಿನ'ಉಲ್ಲೇಖ:ಕಿಸ್ ಆಫ್ ಲವ್ ಆಯೋಜಕರ ಹೊಸ ಸಂಶೋಧನೆ

'ಕಿಸ್ ಆಫ್ ಲವ್' ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ವ ಭಾರತದ ಸಂಸ್ಕೃತಿಯಲ್ಲ ಎಂಬ ಹೇಳಿಕೆ ವ್ಯಾಪಕವಾಗಿ ಕೇಳುಬರುತ್ತಿರುವ ಬೆನ್ನಲ್ಲೇ ಆಂಧೋಲನದ ಆಯೋಜಕರು ಹೊಸ ಸಂಶೋಧನೆ ನಡೆಸಿದ್ದಾರೆ! ಮುತ್ತು ಕೊಡುವ ಪ್ರಕ್ರಿಯೆ ಆರಂಭವಾಗಿದ್ದೇ ಭಾರತದಲ್ಲಿ ಎಂಬುದು ಕಿಸ್ ಆಫ್ ಲವ್ ಆಯೋಜಕರ ಹೊಸ...

ಈಶ್ವರಪ್ಪನವರ ಹೇಳಿಕೆ ಅವರ ಸಂಸ್ಕೃತಿ ತೋರುತ್ತದೆ: ಸಿದ್ದರಾಮಯ್ಯ

ಕೆ.ಎಸ್.ಈಶ್ವರಪ್ಪನವರಿಗೆ ನಾಗರಿಕತೆ, ಸಂಸ್ಕೃತಿ ಎಂಬುದು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದರು. ಈಶ್ವರಪ್ಪ ನೀಡಿದ ಹೇಳಿಕೆ ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಕಿಡಿಕಾರಿದರು. ವಿಧಾನಪರಿಷತ್...

ಗೃಹ ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಪರಮೇಶ್ವರ್

ರಾಜ್ಯದಲ್ಲಿನ ಅತ್ಯಾಚಾರ ಪ್ರಕರಣಗಳ ಕುರಿತು ಮಾಧ್ಯಮಗಳ ವರದಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಕೆ.ಜೆ.ಜಾರ್ಜ್, ಮಾಧ್ಯಮಗಳು ಟಿ.ಆರ್.ಪಿಗಾಗಿ ಅತ್ಯಾಚಾರ ಪ್ರಕರಣಗಳನ್ನು...

ಕಾಂಗ್ರೆಸ್ ನಿಂದ ಕತ್ತೆ ಸ್ಪರ್ಧಿಸಿದರೂ ಮತ ಬರುತ್ತದೆ :ಹೆಚ್.ಆಂಜನೇಯ

ಕಾಂಗ್ರೆಸ್ ನಿಂದ ಕತ್ತೆ ಸ್ಪರ್ಧಿಸಿದರೂ 25,000 ಮತ ಬರುವುದು ಖಚಿತ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ತಿಳಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಕುರಿತು ಪ್ರತಿಕ್ರಿಯಿಸಿ, ಭಾರತವನ್ನು ಕಾಂಗ್ರೆಸ್ ಮುಕ್ತಗೊಳಿಸಲು ಸಾಧ್ಯವಿಲ್ಲ ಎಂದರು. ಸೂರ್ಯ...

ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡುವುದು ಜನ್ಮ ಸಿದ್ಧ ಹಕ್ಕು: ಕತ್ತಿ ಸಮರ್ಥನೆ

ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಡುವುದು ನಮ್ಮ ಜನ್ಮಸಿದ್ಧ ಹಕ್ಕು ಎಂದು ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡುವ ಮೂಲಕ ಪ್ರತ್ಯೇಕ ರಾಜದ ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ, ಅಚಲನಾಗಿದ್ದೇನೆ. ಇದರಿಂದ ನನ್ನ ಶಾಸಕ...

ಮಾಧ್ಯಮದವರನ್ನು ಹೂತು ಹಾಕುತ್ತೇವೆ: ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್

ತೆಲಂಗಾಣ ಮುಖ್ಯಮತ್ರಿ ಕೆ.ಚಂದ್ರಶೇಖರ್ ರಾವ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತೆಲಂಗಾಣ ಗೌರವಕ್ಕೆ ಧಕ್ಕೆ ತರುವ ಮಾಧ್ಯಮದವರನ್ನು ಹೂತು ಹಾಕುತ್ತೇವೆ ಎಂದು ಕಿಡಿಕಾರಿದ್ದಾರೆ. ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಸಣ್ಣ ಸಣ್ಣ ವಿಚಾರಗಳನ್ನು ವಿವಾದ ಮಾಡಲಾಗುತ್ತಿದೆ. ತೆಲಂಗಾಣ ವಿರೋಧಿ ನಡೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ತೆಲಂಗಾಣ...

ರಾಷ್ಟ್ರವಿರೋಧಿ ಹೇಳಿಕೆ: ತೆಲಂಗಾಣ ಸಿ.ಎಂ ಕೆ.ಸಿ.ಆರ್ ಪುತ್ರಿ ವಿರುದ್ಧ ಪ್ರಕರಣ ದಾಖಲು

'ರಾಷ್ಟ್ರ ವಿರೋಧಿ ಹೇಳಿಕೆ' ನೀಡಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಪುತ್ರಿ, ಸಂಸದೆ ಕವಿತಾ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ವಾತಂತ್ರ್ಯಾನಂತರ ಹೈದ್ರಾಬಾದನ್ನು ಬಲವಂತವಾಗಿ ಭಾರತದೊಂದೊಗೆ ವಿಲೀನ ಮಾಡಲಾಗಿದೆ ಎಂದು ಚಂದ್ರಶೇಖರ ರಾವ್ ಪುತ್ರಿ ಕವಿತಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇಷ್ಟೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited