Untitled Document
Sign Up | Login    
Dynamic website and Portals
  

Related News

ಮುಂಬೈ ನೌಕಾ ವಲಯದಲ್ಲಿ ಶಂಕಾಸ್ಪದ ವ್ಯಕ್ತಿಗಳ ಚಲನವಲನ: ತೀವ್ರ ಶೋಧ

ಮುಂಬೈನ ಕಡಲ ತೀರದ ಉರಾನ್ ನೌಕಾ ನೆಲೆ ವಲಯದಲ್ಲಿ ಮಿಲಿಟರಿ ಸಮವಸ್ತ್ರದಲ್ಲಿ ಕೆಲ ವ್ಯಕ್ತಿಗಳು ಶಂಕಾಸ್ಪದವಾಗಿ ಓಡಾಡುತ್ತಿದ್ದುದಾಗಿ ಶಾಲಾ ಮಕ್ಕಳು ತಿಳಿಸಿದ್ದು, ಈ ಹಿನ್ನಲೆಯಲ್ಲಿ ಮುಂಬೈನಾಧ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವ್ಯಕ್ತಿಗಳ ಪತ್ತೆಗಾಗಿ ತೀವ್ರ ಶೋಧ ನಡೆಸಲಾಗಿದ್ದು, ಹೈ...

ಭಾರತದ ಮೇಲೆ ದಾಳಿ ನಡೆಸಲು 8ಸಾವಿರ ಉಗ್ರರು ಸಜ್ಜು: ಹೈ ಅಲರ್ಟ್ ಘೋಷಣೆ

ಸುಮಾರು 8 ಸಾವಿರ ಉಗ್ರರು ಭಾರತದ ಮೇಲೆ ದಾಳಿ ನಡೆಸಲು ಸಜ್ಜಾಗಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಎಲ್ಲ ಉಗ್ರರು ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನದಲ್ಲಿರುವ ಉಗ್ರರ ತರಬೇತಿ ಕ್ಯಾಂಪ್ ಗಳಲ್ಲಿ ತರಬೇತಿ ಪಡೆದು ತಮ್ಮ ತವರು ದೇಶ ಬಾಂಗ್ಲಾದೇಶಕ್ಕೆ ಈಗ್ಗೆ...

ಭಾರತ ಪ್ರವೇಶಿಸಿದ ಪಾಕ್ ನ ಮೂವರು ಉಗ್ರರು: ಕಟ್ಟೆಚ್ಚರ ಘೋಷಣೆ

ಮೂವರು ಪಾಕ್‌ ಉಗ್ರರು ಓರ್ವ ಸ್ಥಳೀಯ ವ್ಯಕ್ತಿಯೊಂದಿಗೆ ಬೂದು ಬಣ್ಣದ ಮಾರುತಿ ಸ್ವಿಫ್ಟ್ ಡಿಸೈರ್‌ ಕಾರಿನಲ್ಲಿ ಶಸ್ತ್ರಸಜ್ಜಿತರಾಗಿ ಸಂಚರಿಸುತ್ತಿದ್ದು ಇವರು ದೆಹಲಿ, ಮುಂಬಯಿ ಅಥವಾ ಗೋವಾದಲ್ಲಿ ಭಯೋತ್ಪಾದಕ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಪಂಜಾಬ್‌ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಈ...

67ನೇ ಗಣರಾಜ್ಯೋತ್ಸವ ಆಚರಣೆಃ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಶುಭಾಷಯ

67ನೇ ಗಣರಾಜ್ಯೋತ್ಸವ ಆಚರಣೆಗೆ ರಾಷ್ಟ್ರ ರಾಜಧಾನಿ ದಿಲ್ಲಿ ಸರ್ವರೀತಿಯಿಂದ ಸಜ್ಜಾಗಿದೆ. ಉಗ್ರರ ಬೆದರಿಕೆಯ ಹಿನ್ನೆಲೆಯಲ್ಲಿ ದೇಶ್ಯಾದ್ಯಾಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. ಭಯೋತ್ಪಾದಕ ದಾಳಿಗಳ ಕುರಿತು ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಮೆಟ್ರೋ ನಿಲ್ದಾಣ, ವಿಮಾನ ನಿಲ್ದಾಣ...

ಬೆಂಗಳೂರಿನಲ್ಲಿ ಸ್ಫೋಟ: ಉನ್ನತ ಅಧಿಕಾರಿಗಳ ಸಭೆ ಕರೆದ ರಾಜನಾಥ್ ಸಿಂಗ್

ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದಾರೆ. ನವದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಇಂಟಲಿಜನ್ಸ್ ಬ್ಯೂರೋ ಮುಖ್ಯಸ್ಥರು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಬಾಂಬ್ ಸ್ಫೋಟ...

ಭಾರತದಲ್ಲಿ ಅಲ್ ಖೈದಾ ಶಾಖೆ ತೆರೆಯುವ ಬಗ್ಗೆ ಉಗ್ರರ ಬೆದರಿಕೆ

ಅಲ್ ಖೈದಾ ಉಗ್ರ ಸಂಘಟನೆ ಭಾರತದ ಮೇಲೆ ಮತ್ತೊಮ್ಮೆ ಕಣ್ಣಿಟ್ಟಿದೆ. ಭಾರತದಲ್ಲಿ ಅಲ್ ಖೈದಾ ಉಗ್ರ ಸಂಘಟನೆಯ ಶಾಖೆ ತೆರೆಯಲು ಅಲ್ ಖೈದಾ ಮುಖ್ಯಸ್ಥ ಐಮನ್ ಅಲ್ ಜವಾಹರಿ ಕರೆ ನೀಡಿದ್ದಾನೆ. ಭಾರತದ ಮೇಲೆ ದಾಳಿ ನಡೆಸಿ, ಅಲ್ಲಿ ಗುಂಪುಕಟ್ಟಿ ಅಲ್ ಖೈದಾ...

ಉಗ್ರರು ನುಸುಳುವ ಶಂಕೆ: ರಾಜಸ್ಥಾನದಲ್ಲಿ ಹೈ ಅಲರ್ಟ್

ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗುವ ಉದ್ದೇಶದಿಂದ ಭಯೋತ್ಪಾದಕರು ರಾಜಸ್ಥಾನ ಗಡಿ ಮೂಲಕ ಭಾರತವನ್ನು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಉಗ್ರರು ಭಾರತಕ್ಕೆ ನುಸುಳುವ ಬಗ್ಗೆ ಗೃಹ ಸಚಿವಾಲಯಕ್ಕೆ ಮಾಹಿತಿ ರವಾನೆಯಾಗಿದ್ದು ರಾಜಸ್ಥಾನದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited