Untitled Document
Sign Up | Login    
Dynamic website and Portals
  

Related News

ಐ.ಎಸ್.ಐ.ಎಸ್ ಉಗ್ರ ಸಂಘಟನೆ ಸೇರಲು ತೆರಳುತ್ತಿದ್ದ 14 ಯುವಕರ ಬಂಧನ

ಪ್ರಮುಖ ಬೆಳವಣಿಗೆಯೊಂದರಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ(ಐ.ಎಸ್.ಐ.ಎಸ್)ಯನ್ನು ಸೇರಲು ತೆರಳುತ್ತಿದ್ದ 14 ಮಂದಿ ಯುವಕರನ್ನ ಹೈದ್ರಾಬಾದ್ ಪೊಲೀಸರು ತಡೆದಿದ್ದಾರೆ. ಆಂಧ್ರಪ್ರದೇಶ ಪೊಲೀಸರು ಹಾಗೂ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ 14 ಮಂದಿ ಯುವಕರನ್ನು ಹೈದ್ರಾಬಾದ್ ನ ವಿಮಾನ ನಿಲ್ದಾಣದಲ್ಲಿ...

ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದ 5 ಐ.ಎಸ್.ಐ ಏಜೆಂಟರ ಎನ್ ಕೌಂಟರ್

'ಹೈದ್ರಾಬಾದ್' ನ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣದ ಆರೋಪಿ ವಿಕಾರುದ್ದೀನನ್ನೂ ಸೇರಿ ಐದು ಜನ ಪಾಕಿಸ್ತಾನದ ಐ.ಎಸ್.ಐ ಏಜೆಂಟರನ್ನು ತೆಲಂಗಾಣ ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಏ.7ರಂದು ಪ್ರಕರಣದ ವಿಚಾರಣೆಗಾಗಿ ಹಾಜರು ಪಡಿಸಲು 5 ಐ.ಎಸ್.ಐ ಏಜೆಂಟರನ್ನು ತೆಲಂಗಾಣದ...

ತೆರಿಗೆ ನಿಯಮ ಅನುಸರಿಸದ 1142 ಎನ್.ಜಿ.ಒಗಳ ಪರವಾನಗಿ ರದ್ದು

'ವಾರ್ಷಿಕ ಆದಾಯ'ದ ಬಗ್ಗೆ ಮಾಹಿತಿ ನೀಡದೇ ವಿದೇಶಿ ದೇಣಿಗೆ ಪಡೆಯುತ್ತಿರುವ 1142 ಎನ್.ಜಿ.ಒ ಗಳು ಹಾಗೂ ಆಂಧ್ರಪ್ರದೇಶದ ಸಂಘ-ಸಂಸ್ಥೆಗಳ ಪರವಾನಗಿಯನ್ನು ಕೇಂದ್ರ ಗೃಹ ಇಲಾಖೆ ರದ್ದುಪಡಿಸಿದೆ. ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿರುವ ಪರಿಣಾಮ, ಒಸಾಮಿಯಾ ವಿಶ್ವವಿದ್ಯಾನಿಲಯ, ಹೈದ್ರಾಬಾದ್ ವಿಶ್ವವಿದ್ಯಾನಿಲಯ, ವಿಶಾಖಪಟ್ಟಣದಲ್ಲಿರುವ...

ಸಂಪುಟ ಸಭೆ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರ ಬಂಧನ

ಕಲಬುರ್ಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಸಚಿವ ಸಂಪುಟ ಸಭೆ ನಡೆಯುತ್ತಿರುವ ಮಿನಿ ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಹೈದ್ರಾಬಾದ್ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಇಂದು ಕಲಬುರಗಿಯಲ್ಲಿರುವ ಮಿನಿವಿಧಾನಸೌಧದಲ್ಲಿ...

ಬಂಜಾರ ಹಿಲ್ಸ್ ಶೂಟೌಟ್ ಪ್ರಕರಣದ ಆರೋಪಿ ಬಂಧನ

ಹೈದ್ರಾಬಾದ್ ನ ಬಂಜಾರಾ ಹಿಲ್ಸ್ ನಲ್ಲಿ ನಡೆದಿದ್ದ ಶೂಟೌಟ್ ಪ್ರಕರಣದ ಆರೋಪಿ ಓಬಳೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ನ.20ರಂದು ಕರ್ನೂಲು-ಅನಂತಪುರ ಗಡಿಯಲ್ಲಿ ಬಸ್ ತಡೆದು ಆರೋಪಿಯನ್ನು ವಿಶೇಷ ತನಿಖಾ ತಂಡ ಬಂಧಿಸಿದೆ. ಬಂಧಿತ ಆರೋಪಿ ಓಬಳೇಶ್, ನಾಂಪಲ್ಲಿಯಲ್ಲಿ ಅಬಕಾರಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ...

ಹೈದ್ರಾಬಾದ್ ನಲ್ಲಿ ದುಷ್ಕರ್ಮಿಯಿಂದ ಶೂಟೌಟ್

ಉದ್ಯಮಿಯೊಬ್ಬರ ಮೇಲೆ ದುಷ್ಕರ್ಮಿಯೋರ್ವ ಬೆಳ್ಳಂ ಬೆಳಿಗ್ಗೆ ಗುಂಡಿನ ದಾಳಿ ನಡೆಸಿದ ಘಟನೆ ಹೈದ್ರಾಬಾದ್ ನಲ್ಲಿ ನಡೆದಿದೆ. ಹೈದ್ರಾಬಾದ್ ನ ಬಂಜಾರಾ ಹಿಲ್ಸ್ ನಲ್ಲಿರುವ ಕೆ.ಬಿ.ಪಾರ್ಕ್ ನಲ್ಲಿ ಅರಬಿಂದ ಫಾರ್ಮ್ ಕಂಪನಿ ಉಪಾಧ್ಯಕ್ಷ ನಿತ್ಯಾನಂದರೆಡ್ಡಿ ಎಂಬುವವರ ಮೇಲೆ ದುಷ್ಕರ್ಮಿ ಎಕೆ-47ನಿಂದ ಏಕಾ ಏಕಿ...

ರಾಷ್ಟ್ರವಿರೋಧಿ ಹೇಳಿಕೆ: ತೆಲಂಗಾಣ ಸಿ.ಎಂ ಕೆ.ಸಿ.ಆರ್ ಪುತ್ರಿ ವಿರುದ್ಧ ಪ್ರಕರಣ ದಾಖಲು

'ರಾಷ್ಟ್ರ ವಿರೋಧಿ ಹೇಳಿಕೆ' ನೀಡಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಪುತ್ರಿ, ಸಂಸದೆ ಕವಿತಾ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ವಾತಂತ್ರ್ಯಾನಂತರ ಹೈದ್ರಾಬಾದನ್ನು ಬಲವಂತವಾಗಿ ಭಾರತದೊಂದೊಗೆ ವಿಲೀನ ಮಾಡಲಾಗಿದೆ ಎಂದು ಚಂದ್ರಶೇಖರ ರಾವ್ ಪುತ್ರಿ ಕವಿತಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇಷ್ಟೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited