ಆತ್ಮರಕ್ಷಣೆ ತರಬೇತಿ ಸಂವಿಧಾನ ವಿರೋಧಿಯಲ್ಲ, ಇದು ಸಾಮಾಜಿಕ ಹೊಣೆಗಾರಿಕೆ ಎಂದು ವಿಶ್ವಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.
ಉತ್ತರ ಪ್ರದೇಶದ 12ನೇ ಸೆಕ್ಟಾರ್ನ ಸರಸ್ವತಿ ಶಿಶು ಮಂದಿರದ ಆವರಣದಲ್ಲಿ ಭಜರಂಗದಳ ಆಯೋಜಿಸಿರುವ ಶಿಬಿರದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನಮ್ಮನ್ನು...
ಬಿಬಿಎಂಪಿ ಚುನಾವಣೆಯಲ್ಲಿ ನಾವು ನಿರೀಕ್ಷಿಸಿದಷ್ಟು ಫಲಿತಾಂಶ ಬಂದಿಲ್ಲ. ಆದರೂ ಜನರ ತೀರ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ. ಬೆಂಗಳೂರು ನಗರದ ಜನರ ಮನ ಗೆಲ್ಲಲು ನಮಗೆ ಆಗಲಿಲ್ಲ. ಹಾಗಾಗಿ ಈ ಸೋಲಿನ ಹೊಣೆಯನ್ನು ನಾನು ಹೊರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳವಾರ, ಬಿಬಿಎಂಪಿ ಚುನಾವಣಾ ಫಲಿತಾಂಶ...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಫಲಿತಾಂಶ ಬಿಜೆಪಿ ಪರವಾಗಿ ಬರಲಿದೆ ಎಂದು ಸಿಎಂ ಅಭ್ಯರ್ಥಿ ಕಿರಣ್ ಬೇಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಮಾತನಾದಿದ ಅವರು, ಫೆ .10ರಂದು ಪ್ರಕಟವಾಗಲಿರುವ ಫಲಿತಾಂಶ ಬಿಜೆಪಿ ಪರವಾಗಿ ಬರಲಿದೆ ಎನ್ನುವುದು ನನ್ನ ಭಾವನೆ. ಒಂದು ವೇಳೆ ಬಿಜೆಪಿಯೇನಾದರೂ ಸೋತರೆ...
ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹೈಕಮಾಂಡ್ ರಕ್ಷಣೆ ಇದೆ. ಹಾಗಾಗಿರಾಜ್ಯ ಸರ್ಕಾರಕ್ಕೆ ಕಬ್ಬು ಬೆಳೆಗಾರರಿಗೆ ಬಾಕಿ ಹಣವನ್ನು ಕೊಡಿಸಲು ಸಾಧ್ಯವಾಗಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪೂರ್ವಾಪರ ಯೋಚಿಸಿ ಕಬ್ಬಿನ...