ಹೊಸನಗರದ ಶ್ರೀ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮತ್ತು ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ಮಠದಿಂದ ಮರಳಿ ಪಡೆಯುವ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಯನ್ನು ರಾಮಚಂದ್ರಾಪುರ ಮಠ ಸ್ವಾಗತಿಸಿದೆ. ಆದರೆ, ಈ ಕುರಿತು ಸರಕಾರದ ಮುಖ್ಯ...
ಆಡಳಿತ ಮಾಡಲಲ್ಲ, ಆಡಳಿತ ಕಲಿಯಲು ಶ್ರೀ ರಾಮಚಂದ್ರಾಪುರ ಮಠಕ್ಕೆ ಬನ್ನಿ. ನಮ್ಮ ಮಠದಲ್ಲಿ ದಕ್ಷ –ಸಜ್ಜನ ಆಡಳಿತಗಾರರಿದ್ದು, ನೆಲದ ಕಾನೂನಿನ ಉಲ್ಲಂಘನೆಯಾಗಿಲ್ಲ, ಧರ್ಮದ ಹಾದಿಯನ್ನೂ ಮಠ ಬಿಟ್ಟಿಲ್ಲ. ಮಠ ಸ್ಥಾಪನೆ ಮಾಡಿದ್ದು ಶಂಕರಾಚಾರ್ಯರು, ಭಕ್ತರು ಕಟ್ಟಿ ಬೆಳೆಸಿದ್ದಾರೆ, ಬೇರೆಯವರಿಗೆ ಇದನ್ನು ಮುಟ್ಟುವ...
ಭಾರತ ದೇಶ ಆಧ್ಯಾತ್ಮಿಕವಾದ ಪುಣ್ಯ ನೆಲ, ಋಷಿ ಮುನಿಗಳಿಂದ ಹಿಡಿದು ಇಲ್ಲಿಯವರೆಗೂ ಲೋಕ ಚಿಂತನೆಯೇ ಜೀವನ ಎಂದು ಕೊಂಡಿರುವ ಸಂತ ಮಹಾತ್ಮರು ಬದುಕಿರುವ ನಾಡು ಅಂತಹ ನಾಡಿನಲ್ಲಿ ಸಂತರನ್ನು ಬಿಟ್ಟು ಕೊಟ್ಟರೆ ನಾಶವಲ್ಲದೆ ಮತ್ತೇನು ಉಳಿದೀತು, ಖಂಡಿತಾ ಸಂತರನ್ನು ಬಿಟ್ಟರೆ ಭಾರತ...