Untitled Document
Sign Up | Login    
Dynamic website and Portals
  

Related News

ಹಲಸೂರು ಕೆರೆಯಲ್ಲಿ ಸಾವಿರಾರು ಮೀನುಗಳ ಸಾವು

ಬೆಂಗಳೂರಿನ ಹಲಸೂರು ಕೆರೆಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿದ್ದು, ಆಮ್ಲಜನಕದ ಕೊರತೆಯಿಂದ ಮೀನುಗಳು ಸಾವನ್ನಪ್ಪಿರಬೇಕೆಂದು ಶಂಕಿಸಲಾಗಿದೆ. ಹಲಸೂರು ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣ ಹೋಮ ನಡೆದಿದ್ದು, ಕೆರೆ ದಂಡೆಯಲ್ಲಿ ಲಕ್ಷಾಂತರ ಮೀನುಗಳು ತೇಲುತ್ತಿವೆ. ಇದರಿಂದಾಗಿ ಕೆರೆ ಸುತ್ತಮುತ್ತ ದುರ್ನಾತ ಬೀರುತ್ತಿದೆ. ಹತ್ತಾರು ಎಕರೆ ಪ್ರದೇಶದಲ್ಲಿ...

ರಾಜವಂಶದ 27ನೇ ಉತ್ತರಾಧಿಕಾರಿಯಾಗಿ ಯದುವೀರ ಪಟ್ಟಾಭಿಷೇಕ

ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಯದುವಂಶದ ಉತ್ತರಾಧಿಕಾರಿಯಾಗಿ, 27ನೇ ಮಹಾರಾಜರಾಗಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟಾಭಿಷೇಕ ನೆರವೇರಿದೆ. ನಾಲ್ಕು ದಶಕಗಳ ಬಳಿಕ ಅರಮನೆಯಲ್ಲಿ ಪಟ್ಟಾಭಿಷೇಕದ ಸಡಗರ-ಸಂಭ್ರಮ ಮೇಳೈಸಿದವು. ಪಟ್ಟಾಭಿಷೇಕದ ಅಂಗವಾಗಿ ಹೋಮ ಹವನ ಸೇರಿದಂತೆ ಹಲವಾರು ಧಾರ್ಮಿಕ ಆಚರಣೆಗಳು ನಡೆದವು. ಎಣ್ಣೆಶಾಸ್ತ್ರ, ಕಂಕಣಧಾರಣೆ ನಂತರ...

ದರೋಡೆಕೋರರಿಂದ ರಕ್ಷಣೆ ನೀಡುವ ಹೋಮ್ ಗಾರ್ಡ್ ಉಪಕರಣ ಲೋಕಾರ್ಪಣೆ

ದರೋಡೆಕೋರರಿಂದ ಮನೆಯನ್ನು ಸಂಪೂರ್ಣವಾಗಿ ಸಂರಕ್ಷಿಸಲು ಅಭಿವೃದ್ಧಿ ಪಡಿಸಲಾಗಿರುವ ಎಲೆಕ್ಟ್ರಾನಿಕ್ ಉಪಕರಣವನ್ನು ಖ್ಯಾತ ಚಿತ್ರ ತಾರೆ ಹಾಗೂ ರಾಜ್ಯ ವಿಧಾನಪರಿಷತ್ ಸದಸ್ಯೆ ತಾರಾ ಅನುರಾಧ ಅವರು ಪ್ರೆಸ್ ಕ್ಲಬ್ ನಲ್ಲಿ ಬಿಡುಗಡೆ ಮಾಡಿದರು. ಈ ಉಪಕರಣ ವಾಣಿಜ್ಯ ಸ್ವರೂಪದ್ದಾದರೂ ಇದರ ಸಾಮಾಜಿಕ ಉಪಯುಕ್ತತೆ, ಶ್ರೀಸಾಮಾನ್ಯರಿಗೂ...

ಮುಗ್ದರನ್ನು ಕೊಲ್ಲುವ ಉಗ್ರರು ಇಸ್ಲಾಂನ ಮುಖಂಡರಲ್ಲ: ಬರಾಕ್ ಒಬಾಮ

ಇಸ್ಲಾಂ ಹೆಸರಲ್ಲಿ ಮುಗ್ಧರ ಮಾರಣಹೋಮ ನಡೆಸುವ ಉಗ್ರರು ಧಾರ್ಮಿಕ ಮುಖಂಡರಲ್ಲ, ಅವರು ಭಯೋತ್ಪಾದಕರು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಕಿಡಿಕಾರಿದ್ದಾರೆ. ಸುಳ್ಳು ಭರವಸೆಗಳ ಉಗ್ರವಾದವನ್ನು ಪಾಶ್ಚಾತ್ಯ ಮತ್ತು ಮುಸ್ಲಿಂ ಮುಖಂಡರು ಒಗ್ಗಟ್ಟಾಗುವ ಮೂಲಕ ಕೊನೆಗಾಣಿಸಬೇಕು. ಅಲ್ಲದೇ ಇಸ್ಲಾಂ ಅನ್ನು ಪ್ರತಿನಿಧಿಸುವ ಭಯೋತ್ಪಾದನಾ...

ಅಲೋಪತಿಗೆ ಚಿಕಿತ್ಸಾ ಪದ್ಧತಿಗೆ ಪರ್ಯಾಯವಾಗಿ ಮೋದಿ ಸರ್ಕಾರದ ಆಯುಷ್ ಹೆಲ್ತ್ ಮಿಷನ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಾನ್ ಅಲೋಪಥಿಕ್ ಹೆಲ್ತ್ ಮಿಷನ್ ಗೆ ಚಾಲನೆ ನೀಡಲು ತೀರ್ಮಾನಿಸಿದೆ. ರಾಷ್ಟ್ರೀಯ ಆಯುಷ್ ಹೆಲ್ತ್ ಮಿಷನ್ ಗೆ ಚಾಲನೆ ನೀಡುವ ಮೂಲಕ ಅಲೋಪತಿ ಪದ್ಧತಿಯ ಚಿಕಿತ್ಸೆಗೆ ಪರ್ಯಾಯವಾದ ಚಿಕಿತ್ಸಾ ಪದ್ಧತಿಯನ್ನು ಪ್ರೋತ್ಸಾಹಿಸಲು ಮುಂದಾಗಿದೆ. ರಾಷ್ಟ್ರಾದ್ಯಂತ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited