Untitled Document
Sign Up | Login    
Dynamic website and Portals
  

Related News

ತಮಿಳುನಾಡಿಗೆ ನೀರು ಹರಿಸಿದರೆ ಹೋರಾಟದ ಎಚ್ಚರಿಕೆ: ಜಿ.ಮಾದೇಗೌಡ

ಸುಪ್ರೀಂ ಕೋರ್ಟ್ ಆದೇಶ ಪಾಲನೆಮಾಡಲು ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಹರಿಸಲು ಮುಂದಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಎಚ್ಚರಿಕೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು, ಒಂದು ವೇಳೆ ಸುಪ್ರೀಂಕೋರ್ಟ್ ಆದೇಶ ಪಾಲಿಸಲು...

ಆಜಾದ್ ಹಾಗೂ ತಿಲಕ್ ರಿಗೆ ನಮನ: ಪ್ರಧಾನಿ ಮೋದಿ

ಸ್ವಾತಂತ್ರ ಹೋರಾಟಗಾರರಾದ ಚಂದ್ರಶೇಖರ ಆಜಾದ್ ಮತ್ತು ಬಾಲಗಂಗಾಧರ ತಿಲಕ್ ಅವರ ಹುಟ್ಟುಹಬ್ಬದ ಅಂಗವಾಗಿ ಅವರಿಗೆ ಪ್ರಧಾನಿ ನರೇಂದ್ರಮೋದಿ ನಮನ ಸಲ್ಲಿಸಿದ್ದಾರೆ. ಈ ಕುರಿತು ಟ್ವಿಟರ್ ನಲ್ಲಿ ಬರೆದಿರುವ ಪ್ರಧಾನಿ, 1906ರ ಜುಲೈ 23 ಬಾವ್ರಾ ಗ್ರಾಮದಲ್ಲಿ ಜನಿಸಿದ್ದ ಚಂದ್ರಶೇಕರ ಆಜಾದ್ ಅವರು ದೇಶಕ್ಕಾಗಿ...

ಭಗತ್‌ ಸಿಂಗ್‌ ರನ್ನು ಟೆರರಿಸ್ಟ್ ಎಂದು ಬಿಂಬಿಸಿದ ದೆಹಲಿ ವಿವಿ

ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್‌ ಸಿಂಗ್‌ ರನ್ನು ದೆಹಲಿ ವಿಶ್ವವಿದ್ಯಾಲಯದ ಪಠ್ಯ ಪುಸ್ತಕದಲ್ಲಿ ಭಯೋತ್ಪಾದಕ ಎಂದು ಬಣ್ಣಿಸಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ’ಭಾರತದ ಸ್ವಾತಂತ್ರ್ಯ ಹೋರಾಟ' ಎನ್ನುವ ಶೀರ್ಷಿಕೆಯ ಈ ಪುಸ್ತಕ ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಪುಸ್ತಕದಲ್ಲಿ ಉಲ್ಲೇಖಗೊಂಡಿರುವ...

ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹ: ಕರ್ನಾಟಕ ಬಂದ್

ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ಗಡಿ ಹೋರಾಟ ಸಮಿತಿ ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಉತ್ತರ ಕರ್ನಾಟಕ ಭಾಗದ ಜನರು ಹನಿ ನೀರಿಗಾಗಿ ಪರದಾಡುತ್ತಿದ್ದಾರೆ. ಕಳಸಾ ಬಂಡೂರಿ ಯೋಜನೆ ಜಾರಿಗೊಳಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ....

ಓಟ್ ಬ್ಯಾಂಕ್ ರಾಜಕಾರಣ ಮಾಡುವವರು ಸಮಾಜ ಒಡೆಯುವ ಕೆಲಸ ಬಿಟ್ಟು ಬೇರೇನೂ ಯೋಚಿಸಿಲ್ಲಃ ಪ್ರಧಾನಿ ಮೋದಿ

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 125ನೇ ಜನ್ಮದಿನ ಅವರ ಜನ್ಮಸ್ಥಾನಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತದ ಸಂವಿಧಾನದ ವಾಸ್ತುಶಿಲ್ಪಿ ಸಮಾನತೆ ಮತ್ತು ಗೌರವಕ್ಕಾಗಿ ಹೋರಾಡಿದರು ಎಂದು ಹೇಳಿದರು. ಮಧ್ಯಪ್ರದೇಶದ ಮ್ಹೋವ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಂಬೇಡ್ಕರ್...

ಭಯೋತ್ಪಾದನೆ ವಿರುದ್ಧ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಾಗಿ ಹೋರಾಡಬೇಕು: ಪ್ರಧಾನಿ ಮೋದಿ ಕರೆ

ಭಯೋತ್ಪಾದನೆ ಪಿಡುಗನ್ನು ಹೋಗಲಾಡಿಸಬೇಕೆಂದರೆ ಭಯೋತ್ಪಾದನೆ ವಿರುದ್ಧ ಎಲ್ಲಾ ರಾಷ್ಟ್ರಗಳು ಸಾಂಘಿಕವಾಗಿ ಹೋರಟ ನಡೆಸಬೇಕಿದೆ ಎಂದು ಪ್ರಧಾಣನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. 13ನೇ ಭಾರತ-ಐರೋಪ್ಯ ಒಕ್ಕೂಟ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಬ್ರಸೆಲ್ಸ್ ಗೆ ಭೇಟಿ ನೀಡಿರುವ ಅವರು, ಈ ಸಂದರ್ಭದಲ್ಲಿ ಬ್ರಸೆಲ್ ಮೇಲಿನ...

ಮಾನವೀಯತೆಯ ಶತ್ರುಗಳ ವಿರುದ್ಧ ಭಾರತ ಮತ್ತು ಫ್ರಾನ್ಸ್ ಒಗ್ಗಟ್ಟಿನ ಹೋರಾಟಃ ಪ್ರಧಾನಿ ನರೇಂದ್ರ ಮೋದಿ

ಭಾರತ ಮತ್ತು ಫ್ರಾನ್ಸ್ ಮಾನವೀಯತೆಯ ಶತ್ರುಗಳ ವಿರುದ್ಧದ ಹೋರಾಟದಲ್ಲಿ ಜೊತೆಯಾಗಿ ನಿಲ್ಲುತ್ತವೆ ಎಂದು ಪ್ರಧಾನಿ ಮೋದಿ ಭಾನುವಾರ ಭಯೋತ್ಪಾದನೆಯ ವಿರುದ್ಧದ ತಮ್ಮ ಬದ್ಧತೆಯನ್ನು ಒತ್ತಿ ಹೇಳಿದ್ದಾರೆ. ಭಾನುವಾರ ಚಂಡಿಗಢದಲ್ಲಿ ನಡೆದ ಭಾರತ-ಫ್ರಾನ್ಸ್ ವಾಣಿಜ್ಯ ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್...

ಸರಳ ಜೀವಿ, ಗಾಂಧಿವಾದಿ ಅಣ್ಣಾ ಹಜಾರೆಗೆ Z+ ರಕ್ಷಣೆ

ಕಳೆದ 10 ದಿನಗಳಲ್ಲಿ ಎರಡನೇ ಬಾರಿ ಜೀವ ಬೆದರಿಕೆ ಪತ್ರ ಬಂದ ಹಿನ್ನಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರಿಗೆ 'Z+' ರಕ್ಷಣೆ ನೀಡಲಾಗಿದೆ. ಸರಳ ಜೀವನ, ಸಾರ್ವಜನಿಕ ಜೀವನದಲ್ಲಿ ಪಾರದರ್ಶಕತೆ, ಭ್ರಷ್ಟಾಚಾರ ವಿರುದ್ಧ ಹೋರಾಟ ಮುಂತಾದ ವಿಷಯಗಳನ್ನು ಎತ್ತಿಕೊಂಡು...

ರೈತರ ಸರಣಿ ಆತ್ಮಹತ್ಯೆ: ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು

ಕರ್ನಾಟಕ ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರಿದಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲು ರಾಜ್ಯ ಬಿಜೆಪಿ ಸಜ್ಜಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ 20 ಸಮಾವೇಶಗಳನ್ನು ನಡೆಸಿ ರೈತರ ಆತ್ಮಹತ್ಯೆ ತಡೆಯಲು ಜಾಗೃತಿ ಮೂಡಿಸಲು ಹಾಗೂ ರೈತರ ಸಾವು ತಡೆಯುವಲ್ಲಿ...

ಕಪ್ಪು ಹಣ ವಿಚಾರ: ಮೋದಿ ಸರ್ಕಾರಕ್ಕೆ ಸಹಕಾರ ನೀಡುವುದಾಗಿ ಸ್ವಿಸ್ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಪ್ಪು ಹಣದ ವಿರುದ್ಧದ ಹೋರಾಟಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿರುವ ಸ್ವಿಟ್ಜರ್ಲೆಂಡ್, ಈ ಕುರಿತಂತೆ ಹಳೆ ಕಾಯ್ದೆಗೆ ಸಂಸತ್ತಿನಲ್ಲಿ ತಿದ್ದುಪಡಿ ತಂದು ಕಾಳಧನಿಕರ ವಿರುದ್ಧದ ಸಮರಕ್ಕೆ ಹಾದಿ ಸುಗಮ ಮಾಡಿಕೊಡುವುದಾಗಿ ಹೇಳಿದೆ. ಮೂರು ದಿನಗಳ ಭಾರತ...

ಕಪ್ಪು ಹಣ ಮಸೂದೆಗೆ ಸಂಸತ್‌ ನ ಉಭಯ ಸದನಗಳ ಸಮ್ಮತಿ

ವಿದೇಶಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣವನ್ನು ವಶಪಡಿಸಿಕೊಳ್ಳುವಲ್ಲಿ ಮತ್ತೂಂದು ಹೆಜ್ಜೆ ಮುಂದಿಟ್ಟಿರುವ ಕೇಂದ್ರ ಸರ್ಕಾರ, ಕಪ್ಪು ಹಣ ಮಸೂದೆಗೆ ಸಂಸತ್ತಿನ ಅಂಗೀಕಾರ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಹಿಂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಗೆ, ಈಗ ರಾಜ್ಯಸಭೆಯೂ ತನ್ನ ಅನುಮೋದನೆ ನೀಡಿದೆ. ಈ ಮಸೂದೆ ಅನ್ವಯ,...

ಮೋದಿ ಮಾದರಿಗಿಂತ ನನ್ನ ಮಾದರಿಯ ಆಡಳಿತವೇ ಉತ್ತಮ: ಕೇಜ್ರಿವಾಲ್‌

ಪ್ರಧಾನಿ ನರೇಂದ್ರ ಮೋದಿ ಮಾದರಿಯ ಆಡಳಿತಕ್ಕಿಂತ ನನ್ನ ಮಾದರಿಯ ಆಡಳಿತವೇ ಉತ್ತಮವೆಂದು ಹೇಳುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ತಮ್ಮನ್ನು ತಾವೇ ಹೊಗಳಿಕೊಂಡಿದ್ದಾರೆ. ಪ್ರಧಾನಿ ಮೋದಿಯವರದ್ದು ವ್ಯಕ್ತಿ ಕೇಂದ್ರಿತ ಆಡಳಿತ ಮಾದರಿಯಾದರೆ ತನ್ನದು ಜನಕೇಂದ್ರಿತ ಆಡಳಿತ ಮಾದರಿ ಆಗಿದೆ ಎಂದು ಕೇಜ್ರಿವಾಲ್‌...

ಭೂ ಸ್ವಾಧೀನ ಕಾಯ್ದೆ ವಿಚಾರದಲ್ಲಿ ರಾಜಿ ಇಲ್ಲ: ಪ್ರಧಾನಿ ಮೋದಿ

ಭೂ ಸ್ವಾಧೀನ ತಿದ್ದುಪಡಿ ಮಸೂದೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷ ಭೂಸ್ವಾಧೀನ ಕಾಯ್ದೆ ವಿರುದ್ಧ ಅನಗತ್ಯವಾಗಿ ಹೋರಾಟ ನಡೆಸುತ್ತಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳ ಕಾಲ ನಡೆದ ಬಿಜೆಪಿ ರಾಷ್ಟ್ರೀಯ...

ಭೂಸ್ವಾಧೀನ ಕಾಯ್ದೆ ವಿರುದ್ಧ ಸೋನಿಯಾ ಗಾಂಧಿ ಕಿಸಾನ್‌ ಜಾಥಾ

ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಮುಂದಾಗಿರುವ ಕಾಂಗ್ರೆಸ್‌, ಏಪ್ರಿಲ್‌ 2ನೇ ವಾರದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಜಧಾನಿ ದೆಹಲಿಯಲ್ಲಿ ಬೃಹತ್‌ ಕಿಸಾನ್‌ ಜಾಥಾ ಆಯೋಜಿಸಲು ನಿರ್ಧರಿಸಿದೆ. ಸೋನಿಯಾ ಗಾಂಧಿ ಈ ಜಾಥಾದಲ್ಲಿ...

ಕಪ್ಪುಹಣ: ಹೊಸ ವಿಧೇಯಕಕ್ಕೆ ಕೇಂದ್ರ ಸಂಪುಟ ಒಪ್ಪಿಗೆ

ಕಪ್ಪುಹಣದ ವಿರುದ್ಧ ಹೋರಾಟ ನಡೆಸುವ ನಿಟ್ಟಿನಲ್ಲಿ ಹಣಕಾಸು ಸಚಿವ ಅರಣ್ ಜೇಟ್ಲಿ ಬಜೆಟ್ ನಲ್ಲಿ ಹೊಸ ಕಾನೂನು ಜಾರಿಗೆ ತರುವ ಬಗ್ಗೆ ಪ್ರಸ್ತಾಪಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಸಭೆ ಅದಕ್ಕೆ ಸಂಬಂಧಿಸಿದ ಮಸೂದೆಗೆ ಒಪ್ಪಿಗೆ ನೀಡಿದೆ. ಹಾಲಿ ಬಜೆಟ್...

ಭೂಸ್ವಾಧೀನ ಕಾಯ್ದೆ ವಿರುದ್ಧ ಮಾ.2ರಿಂದ ಹೋರಾಟ

ಸುಗ್ರೀವಾಜ್ಞೆ ಮೂಲಕ ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಭೂಸ್ವಾಧೀನ ಕಾಯ್ದೆ ವಿರುದ್ಧ ಮಾ.2ರಿಂದ ಹೋರಾಟ ನಡೆಸಲಾಗುವುದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್‌.ಹಿರೇಮಠ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಮಂತರು ಮತ್ತು ಕಾರ್ಪೋರೇಟ್‌ ಸಂಸ್ಥೆಗಳ ಪರವಾಗಿ ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ...

ಮುಗ್ದರನ್ನು ಕೊಲ್ಲುವ ಉಗ್ರರು ಇಸ್ಲಾಂನ ಮುಖಂಡರಲ್ಲ: ಬರಾಕ್ ಒಬಾಮ

ಇಸ್ಲಾಂ ಹೆಸರಲ್ಲಿ ಮುಗ್ಧರ ಮಾರಣಹೋಮ ನಡೆಸುವ ಉಗ್ರರು ಧಾರ್ಮಿಕ ಮುಖಂಡರಲ್ಲ, ಅವರು ಭಯೋತ್ಪಾದಕರು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಕಿಡಿಕಾರಿದ್ದಾರೆ. ಸುಳ್ಳು ಭರವಸೆಗಳ ಉಗ್ರವಾದವನ್ನು ಪಾಶ್ಚಾತ್ಯ ಮತ್ತು ಮುಸ್ಲಿಂ ಮುಖಂಡರು ಒಗ್ಗಟ್ಟಾಗುವ ಮೂಲಕ ಕೊನೆಗಾಣಿಸಬೇಕು. ಅಲ್ಲದೇ ಇಸ್ಲಾಂ ಅನ್ನು ಪ್ರತಿನಿಧಿಸುವ ಭಯೋತ್ಪಾದನಾ...

ದಲಿತರನ್ನು ಸಿಎಂ ಮಾಡಲು ಹೈಕಮಾಂಡ್ ಮೇಲೆ ಒತ್ತಡಕ್ಕೆ ನಿರ್ಧಾರ

ರಾಜ್ಯದಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹಾಕಲು ದಲಿತ ಮುಖಂಡರು ನಿರ್ಧರಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 15ಕ್ಕೂ ಹೆಚ್ಚು ದಲಿತ ಸಂಘಟನೆಗಳ ಮುಖಂಡರು ಸಭೆ ಸೇರಿದ್ದು,...

ದಲಿತರಿಗೆಸಿ.ಎಂ ಸ್ಥಾನ ನೀಡದ ಕಾಂಗ್ರೆಸ್ ಅಧಿಕಾರದಲ್ಲೇಕಿರಬೇಕು: ವೆಂಕಟೇಶ್ ಸ್ವಾಮಿ

'ದಲಿತ'ರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ವಿಷಯ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ದಲಿತರನ್ನು ಮುಖ್ಯಮಂತ್ರಿ ಮಾಡಲು ದಲಿತ ಸಂಘಟನೆಗಳು ಪಣತೊಟ್ಟಿವೆ. ಈ ಬಗ್ಗೆ ಖಾಸಗಿ ಹೊಟೇಲ್ ನಲ್ಲಿ ದಲಿತ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿರುವ...

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ಸದನ ಕಲಾಪ ಕದನವಾಗುವ ಸಾಧ್ಯತೆ

ಅರ್ಕಾವತಿ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಮುಖ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಸಂಘಟಿತ ಹೋರಾಟ ನಡೆಸಲು ತೀರ್ಮಾನಿಸಿವೆ. ಈ ನಿಟ್ಟಿನಲ್ಲಿ ಇಂದಿನಿಂದ ಆರಂಭವಾಗುವ ವಿಧಾನಮಂಡಲದ ಕಲಾಪ ರಂಗೇರುವ ಸಾಧ್ಯತೆ ದಟ್ಟವಾಗಿದೆ. ಅರ್ಕಾವತಿ ಪ್ರಕರಣದಲ್ಲಿ ಚರ್ಚೆಗೆ ಅವಕಾಶ ಪಡೆದು, ಸರ್ಕಾರದ...

ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ಖಾನ್ ಗೆ ಹಿನ್ನಡೆ

ನಟ ಸಲ್ಮಾನ್ ಖಾನ್ ವಿರುದ್ಧದ ಕೃಷ್ಣಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯುಂಟಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಹೈಕೊರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯಾಗಿದೆ. 1998ರಲ್ಲಿ ಬಾಲಿವುಡ್ ನಟ ಸಲ್ಮಾನ್...

ಸಿದ್ದರಾಮಯ್ಯ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ: ಬಿ.ಎಸ್.ವೈ

ಸಿದ್ಧರಾಮಯ್ಯ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದ್ದು, ಇದರ ವಿರುದ್ಧ ಮುಂದಿನ ಐದಾರು ತಿಂಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುವರ್ಣವಿಧಾನಸೌಧ ಸಮೀಪದ ಕೊಂಡಸಕೊಪ್ಪ ಗ್ರಾಮದಲ್ಲಿ ಬಿಜೆಪಿ ಏರ್ಪಡಿಸಿದ್ದ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಗೂ ಭ್ರಷ್ಟ ಸಚಿವರನ್ನು...

ಬೆಳಗಾವಿಯಲ್ಲಿ ಇಂದಿನಿಂದ ವಿಧಾನಮಂಡಲ ಅಧಿವೇಶನ

ಬೆಳಗಾವಿಯಲ್ಲಿ ಡಿ.9ರಿಂದ ಆರಂಭಗೊಳ್ಳಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಸಮರಾಂಗಣವಾಗಿ ಪರಿಣಮಿಸಲಿದೆ. ಈ ಬಾರಿಯ ವಿಧಾನಮಂಡಲ ಅಧಿವೇಶನ ಪರಸ್ಪರ ಕೆಸರೆರಚಾಟದ ರಾಜಕೀಯ ಮಹಾಮೇಳಾವ ಆಗುವ ಎಲ್ಲ ಲಕ್ಷಣ ಗೋಚರಿಸಿದೆ. ಕಾಂಗ್ರೆಸ್‌ ಸರಕಾರದ ವೈಫಲ್ಯಗಳನ್ನು ಎತ್ತಿತೋರಿಸಿ ತೀವ್ರ ಮುಖಭಂಗ ಉಂಟು ಮಾಡಲು...

ಅಧಿವೇಶನದೊಳಗೆ ಡಿ.ಕೆ.ಶಿ ರಾಜೀನಾಮೆ ಕೇಳಲಾಗುವುದು: ಬಿಜೆಪಿ

ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ವಿಧಾನಮಂಡಲ ಅಧಿವೇಶನಕ್ಕೂ ಮೊದಲು ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಕೇಳುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಅಕ್ರಮದ ಬಗ್ಗೆ ಮಾಹಿತಿ ಸಿಗುತ್ತಿದೆ. ಕಳಂಕಿತ ನಾಲ್ವರು ಸಚಿವರ...

ಭಯೋತ್ಪಾದನೆ ವಿರುದ್ಧ ಸಾಂಘಿಕ ಹೋರಾಟ ಅಗತ್ಯ: ಪ್ರಧಾನಿ ಮೋದಿ ಕರೆ

ಭಯೋತ್ಪಾದನೆ ವಿರುದ್ಧ ಸಾಘಿಕ ಹೋರಾಟ ಅಗತ್ಯ. ಇಡೀ ವಿಶ್ವ ಭಯೋತ್ಪಾದನೆಯಿಂದ ಮುಕ್ತವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ನೇಪಾಳದಲ್ಲಿ ನಡೆಯುತ್ತಿರುವ 18ನೇ ಸಾರ್ಕ್ (South Asian Association for Regional Co-operation) ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಅವರು, ನಾನು...

ಆಂಗ್ ಸ್ಯಾನ್ ಸೂ ಕಿ ಭೇಟಿಯಾದ ಪ್ರಧಾನಿ ಮೋದಿ

ಏಸಿಯಾನ್-ಭಾರತ ಶೃಂಗ ಸಭೆಗೆ ಮಯನ್ಮಾರಿಗೆ ತೆರಳಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿ, ಮಯನ್ಮಾರಿನ ವಿರೋಧ ಪಕ್ಷದ ನಾಯಕಿ, ಪ್ರಜಾಪ್ರಭುತ್ವ ಹೋರಾಟಗಾರ್ತಿ, ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಆಂಗ್ ಸ್ಯಾನ್ ಸೂ ಕಿ ಅವರನ್ನು ಭೇಟಿ ಮಾಡಿದರು. 12 ನೇ ಭಾರತ-ಏಸಿಯಾನ್ ಶೃಂಗ ಸಭೆಯಲ್ಲಿ...

ಮಹಾರಾಷ್ಟ್ರ ಫಲಿತಾಂಶ ಜನತೆಗೆ ತೃಪ್ತಿ ತಂದಿದೆಯೇ: ಉದ್ಧವ್ ಪ್ರಶ್ನೆ

ಬಿಜೆಪಿಯಿಂದ ಪ್ರಸ್ತಾವನೆ ಬಂದರೆ ಮಾತ್ರ ಮೈತ್ರಿ ಬಗ್ಗೆ ಚಿಂತನೆ ನಡೆಸುವುದಾಗಿ ತಿಳಿಸಿರುವ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ನಾವು ಸಿಂಹದಂತೆ ಏಕಾಂಗಿಯಾಗಿ ಗೆಲುವು ಸಾಧಿಸಿದ್ದೇವೆ ಎಂದು ಹೇಳಿದ್ದಾರೆ. ಶಿವಸೇನಾ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಹೇಳಿಕೆ ನೀಡಿರುವ ಉದ್ಧವ್ ಠಾಕ್ರೆ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ...

ಭಾರತ-ಪಾಕ್ ಶಾಂತಿಗಾಗಿ ಒಟ್ಟಿಗೆ ಕೆಲಸ ಮಾಡಲು ಮಲಾಲಾಗೆ ಕೈಲಾಶ್ ಸತ್ಯಾರ್ಥಿ ಸಲಹೆ

'ಪಾಕಿಸ್ತಾನ' ಹಾಗೂ ಭಾರತ ದೇಶಗಳ ನಡುವೆ ಶಾಂತಿಯ ವಾತಾವರಣ ಮೂಡಿಸಲು ಪಾಕಿಸ್ತಾನದ ಹೆಣ್ಣುಮಕ್ಕಳ ಶಿಕ್ಷಣ ಪರ ಹೋರಾಟಗಾರ್ತಿ ಮಲಾಲಾ ಯುಸುಫ್ ಝೈ ಹಾಗೂ ತಾವು ಕೆಲಸ ಮಾಡಬೇಕಿದೆ ಎಂದು ನೊಬೆಲ್ ಶಾಂತಿ ಪ್ರಶಸ್ತಿ ಭಾಜನರಾಗಿರುವ ಕೈಲಾಶ್ ಸತ್ಯಾರ್ಥಿ ತಿಳಿಸಿದ್ದಾರೆ. ಪಾಕಿಸ್ತಾನದ ಹೆಣ್ಣು...

ಮಕ್ಕಳ ಹಕ್ಕು ಹೋರಾಟಗಾರ ಕೈಲಾಶ್ ಸತ್ಯಾರ್ಥಿಗೆ ನೊಬೆಲ್ ಪ್ರಶಸ್ತಿ

2014ನೇ ಸಾಲಿನ ಶಾಂತಿ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದ್ದು ಭಾರತದ ಮಕ್ಕಳ ಹಕ್ಕು ಹೋರಾಟಗಾರ ಕೈಲಾಶ್ ಸತ್ಯಾರ್ಥಿ ಹಾಗೂ ಪಾಕಿಸ್ತಾನದ ಮಕ್ಕಳ ಶಿಕ್ಷಣ ಹಕ್ಕು ಹೋರಾಟಗಾರ್ತಿ ಯೂಸೂಫ್ ಝೈ ಅವರಿಗೆ ಪ್ರಶಸ್ತಿ ದೊರೆತಿದೆ. ಕೈಲಾಶ್‌ ಮಕ್ಕಳ ಹಕ್ಕು ಹೋರಾಟಗಾರರಾಗಿದ್ದು, ಎನ್‌.ಜಿ.ಓ...

ಶ್ರೀರಾಮಸೇನೆ ನಿಷೇಧ ವಿಚಾರ: ಸಿಎಂ ಭೇಟಿಗೆ ಮುತಾಲಿಕ್ ನಿರ್ಧಾರ

ಶ್ರೀರಾಮಸೇನೆಯನ್ನು ರಾಜ್ಯದಲ್ಲಿ ನಿಷೇಧ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಖುದ್ದು ಭೇಟಿಯಾಗಿ ಮಾತನಾಡುತ್ತೇನೆ ಎಂದು ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸೆ.15ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಈ ಬಗ್ಗೆ ಮಾತನಾಡುತ್ತೇನೆ ಎಂದರು. ಶ್ರೀರಾಮಸೇನೆಯ ಸಮಾಜಮುಖಿ ಕೆಲಸಗಳ ಬಗ್ಗೆ ಮುಖ್ಯಮಂತ್ರಿಗಳಿಗೆ...

ಕೆಪಿಎಸ್ ಸಿ ನೇಮಕಾತಿ ರದ್ದು ವಿವಾದ: ಅಭ್ಯರ್ಥಿಗಳಿಂದ ಕೋರ್ಟ್ ಗೆ ಅರ್ಜಿ

2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡುವಂತೆ ಕೋರಿ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆ.ಎ.ಟಿ)ಗೆ ಅರ್ಜಿ ಸಲ್ಲಿಸಿದ್ದಾರೆ. ಕೆಪಿಎಸ್ ಸಿ ನೇಮಕಾತಿ ರದ್ದುಗೊಳಿಸಿ ಆದೇಶಹೊರಡಿಸಿರುವ ರಾಜ್ಯ ಸಚಿವ ಸಂಪುಟ ಸಭೆಯ ಕ್ರಮ ಖಂಡಿಸಿ, ಅಭ್ಯರ್ಥಿಗಳು 32ದಿನಗಳಿಂದ...

ಕೆಪಿಎಸ್ ಸಿ ನೇಮಕಾತಿ ರದ್ದು: ಬೃಹತ್ ಪ್ರತಿಭಟನಾ ರ್ಯಾಲಿ

2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಅಭ್ಯರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿವೆ. ಸರ್ಕಾರದ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಹೋರಾಟ 32ನೇ ದಿನಕ್ಕೆ ಕಾಲಿಟ್ಟಿದೆ. ಆದಾಗ್ಯೂ...

ಕೆಪಿಎಸ್ ಸಿ ನೇಮಕಾತಿ ರದ್ದು: ಕಾನೂನು ಹೋರಾಟಕ್ಕೆ ಸಜ್ಜು

2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಕಾನೂನು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಅವರು, ಕೆಪಿಎಸ್ ಸಿ ನೇಮಕಾತಿ ರದ್ದುಪಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟ...

ತಮ್ಮ ವಿರುದ್ಧದ ಡಿನೋಟಿಫಿಕೇಷನ್ ಆರೋಪ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

ತಮ್ಮ ವಿರುದ್ಧ ಬಿಜೆಪಿ ಮಾಡುತ್ತಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಡಿನೋಟಿಫಿಕೇಷನ್ ಪ್ರಕ್ರಣ, ಭೂ ಹಗರಣ್ ಎಲ್ಲವನ್ನೂ ಮುಚ್ಚಿಡುವ ಸಲುವಾಗಿ ನಮ್ಮ ವಿರುದ್ಧ ಇಂತಹ ಆರೋಪ ಮಾಡುತ್ತಿದ್ದಾರೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited