'ಎಡಿಜಿಪಿ' ರವೀಂದ್ರನಾಥ್ ಅವರು ಕಾಫಿಶಾಪ್ ನಲ್ಲಿ ಯುವತಿಯ ಫೋಟೋ ತೆಗೆದ ಪ್ರಕರಣದಲ್ಲಿ ರವೀಂದ್ರನಾಥ್ ಅವರಿಗೆ ಬೆಂಬಲಿಸಿ ಪ್ರತಿಭಟನೆ ನಡೆಸಿದ್ದ ಕೆ.ಎಸ್.ಆರ್.ಪಿಯ 1ನೇ ಬೆಟಾಲಿಯನ್ ಪೇದೆ ಗೋಪಿ ಆ.11ರಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯುವತಿ ಫೊಟೋ ತೆಗೆದ ಪ್ರಕರಣದ ಹಿನ್ನೆಲೆಯಲ್ಲಿ ಎಡಿಜಿಪಿ ರವೀಂದ್ರನಾಥ್ ಅವರನ್ನು...