ಬೆಂಗಳೂರು ಸರಣಿ ಬಾಂಬ್ ಸ್ಪೋಟದ ರೂವಾರಿ ನಾಸೀರ್ ಮದನಿ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿ ಸುಪ್ರಿಂ ಕೋರ್ಟ್ ಆದೇಶ ನೀಡಿದೆ. 2008ರ ಬೆಂಗಳೂರು ಸರಣಿ ಬಾಂಬ್ ಸ್ಪೋಟದ ರೂವಾರಿ ಅಬ್ದುಲ್ ನಾಸಿರುದ್ದೀನ್ ಮದನಿಗೆ ಅನಾರೋಗ್ಯ ನಿಮಿತ್ತ ಸುಪ್ರೀಂ ಕೋರ್ಟ್ ಜು.11ರಂದು ಷರತ್ತುಬದ್ಧ ಜಾಮೀನು...