Share with your friends

  • By E-Mail
To :
Your Name :
Your E-Mail :
Link :
ಪಾಕಿಸ್ತಾನ ಪ್ರಧಾನಿ ಪಶ್ಚತ್ತಾಪದ ನಡುವೆಯೂ ಗಡಿ ಪ್ರದೇಶದಲ್ಲಿ ಪಾಕ್ ಸೈನಿಕರ ದಾಳಿ

ಭಾರತದೊಂದಿಗೆ ಉತ್ತಮ ಬಾಂಧವ್ಯ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಪಾಕ್ ಪ್ರಧಾನಿ ಪಶ್ಚಾತ್ತಾಪ ವ್ಯಕ್ತಪಡಿಸಿದ್ದರ ಬೆನ್ನಲ್ಲೇ, ಭಾರತದ ಗಡಿ ಭಾಗದಲ್ಲಿ ಪಾಕಿಸ್ತಾನಿ ಯೋಧರು ತಮ್ಮ ಹಳೆಯ ಚಾಳಿಯನ್ನು ಮುಂದುವರೆಸಿರುವುದು ವಿಪರ್ಯಾಸ! ಕಳೆದ 48ಗಂಟೆಯೊಳಗೆ ಪಾಕ್ ಸೈನಿಕರು ಮೂರನೇ ಬಾರಿಗೆ ಕದನ ವಿರಾಮ ಉಲ್ಲಂಘನೆ...