Share with your friends

  • By E-Mail
To :
Your Name :
Your E-Mail :
Link :
ಕೆಪಿಎಸ್ ಸಿ ಹಗರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

1998, 1999, 2004ರ ಕೆಪಿಎಸ್ ಸಿ ನೇಮಕಾತಿ ಹಗರಣದ ವಿಚಾರಣೆಯಿಂದ ಹೈಕೋರ್ಟ್ ಮುಖ್ಯ ನ್ಯಾ.ವಘೇಲಾ ಹಿಂದೆ ಸರಿದಿದ್ದಾರೆ. 1998, 1999, 2004ರ ಕೆಪಿಎಸ್ ಸಿ ನೇಮಕಾತಿ ಹಗರಣದ ಬಗ್ಗೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಯುತ್ತಿತ್ತು. ಆದರೆ ಹೈಕೋರ್ಟ್...