Share with your friends

  • By E-Mail
To :
Your Name :
Your E-Mail :
Link :
ದಾವೂದ್ ಇಬ್ರಾಹಿಂ ಬಂಧನಕ್ಕೆ ಎಲ್ಲಾ ರೀತಿಯಲ್ಲೂ ಯತ್ನ: ರಾಜನಾಥ್ ಸಿಂಗ್

ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಸೆರೆ ಹಿಡಿಯಲು ಎನ್.ಡಿ.ಎ ಸರ್ಕಾರ ಕಾರ್ಯತಂತ್ರ ರೂಪಿಸುತ್ತಿದೆ. ಈ ಬಗ್ಗೆ ಬಲವಾದ ವಿಶ್ವಾಸ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ರಾಜನಥ್ ಸಿಂಗ್, ದಾವೂದ್ ಇಬ್ರಾಹಿಂ ನನ್ನು ಬಂಧಿಸಲಿದ್ದೇವೆ ಎಂದು ಹೇಳಿದ್ದಾರೆ. ದಾವೂ ಇಬ್ರಾಹಿಂನನ್ನು ಬಂಧಿಸಲು...