ನೇರವಾಗಿ ಯುದ್ಧಮಾಡಿ ಗೆಲ್ಲಲು ಪಾಕಿಸ್ತಾನ ಸೇನೆಗೆ ಧೈರ್ಯವಿಲ್ಲ, ಹಾಗಾಗಿ ಪದೇ ಪದೇ ಗುಂಡಿನ ದಾಳಿ ನಡೆಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕ್ ಗೆ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಕಾರ್ಗಿಲ್ ನಲ್ಲಿ 44 ಮೆಘಾವ್ಯಾಟ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆಗೆ ಚಾಲನೆ ನೀಡಿ...