Share with your friends

  • By E-Mail
To :
Your Name :
Your E-Mail :
Link :
ಸಿದ್ದರಾಮಯ್ಯರಿಂದ ಭ್ರಷ್ಟರಿಗೆ ಮಣೆ: ಹೆಚ್.ಡಿ.ಕೆ ಆರೋಪ

2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿವಾದ ಸಧ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಸಂಘರ್ಷ, ಆರೋಪ-ಪ್ರತ್ಯಾರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಕೆಪಿಎಸ್ ಸಿ ನೇಮಕಾತಿ...