'ಭಾರತ'ದಲ್ಲಿರುವ ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿಗಳು ಜಮ್ಮು-ಕಾಶ್ಮೀರದ ಪ್ರತ್ಯೇಕವಾದಿಗಳೊಂದಿಗೆ ಮಾತುಕತೆ ನಡೆಸಲು ಅವಕಾಶ ನೀಡಿರುವುದಕ್ಕೆ ಕಾಂಗ್ರೆಸ್ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದೆ. ಭಾರತದ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್, ಇಸ್ಲಾಮಾಬಾದ್ ಗೆ ಭೇಟಿ ನೀಡಲಿರುವ ಸಂದರ್ಭದಲ್ಲೇ, ಪ್ರತ್ಯೇಕವಾದಿಯೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ರಾಜತಾಂತ್ರಿಕ ಅಧಿಕಾರಿ...