Share with your friends

  • By E-Mail
To :
Your Name :
Your E-Mail :
Link :
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಹೈಕೋರ್ಟ್ ಅಸಮಾಧಾನ

ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(ಕೆ.ಎಸ್.ಪಿ.ಸಿ.ಬಿ) ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ಶಬ್ದ ಮಾಲಿನ್ಯ, ವಾಯು ಮಾಲಿನ್ಯ ಮಿತಿ ಮೀರುತ್ತಿರುವುದನ್ನು ತಡೆಗಟ್ಟಲು ಕೆ.ಎಸ್.ಪಿ.ಸಿ.ಬಿ ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೈಕೋರ್ಟ್ ಹೇಳಿದೆ. ನಗರದಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ, ಶಬ್ದ ಮಾಲಿನ್ಯ...