Share with your friends

  • By E-Mail
To :
Your Name :
Your E-Mail :
Link :
ದಕ್ಷಿಣಕನ್ನಡ ಜಿಲ್ಲೆಯನ್ನು ತೋಟಗಾರಿಕಾ ಜಿಲ್ಲೆಯೆಂದು ಘೋಷಿಸಲು ರಮಾನಾಥ ರೈ ಕರೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭತ್ತವನ್ನು ಬಿಟ್ಟು ಉಳಿದಂತೆ ಹೆಚ್ಚಿಗೆ ಅಡಿಕೆ ಹಾಗೂ ತೆಂಗು ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಇದರಿಂದ ಜಿಲ್ಲೆಯನ್ನು ತೋಟಗಾರಿಕಾ ಜಿಲ್ಲೆಯೆಂದು ಪರಿಗಣಿಸಬೇಕಾಗಿ ಸರಕಾರವನ್ನು ಕೋರುವುದಾಗಿ ಅರಣ್ಯ,ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತೋಟಗಾರಿಕೆ...