Share with your friends

  • By E-Mail
To :
Your Name :
Your E-Mail :
Link :
ನ್ಯಾಯಾಂಗ ವ್ಯವಸ್ಥೆ ಗೌರವಿಸುವಂತೆ ನಿತ್ಯಾನಂದನಿಗೆ ಸೂಚನೆ

ರಾಸಲೀಲೆ ಪ್ರಕರಣದ ಆರೋಪಿ ನಿತ್ಯಾನಂದನಿಗೆ ನ್ಯಾಯಾಮ್ಗ ವ್ಯವಸ್ಥೆ ಗೌರವಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಪುರುಷತ್ವ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಪುರುಷತ್ವ ಪರೀಕ್ಷೆಗೆ ನೀವೇಕೆ ಹೆದರುತ್ತೀರಾ ಎಂದು ನಿತ್ಯಾನಂದನಿಗೆ ಪ್ರಶ್ನಿಸಿರುವ ನ್ಯಾಯಾಲಯ ಪುರುಷತ್ವ ಪರೀಕ್ಷೆ ಮೂಲಕ...