Share with your friends

  • By E-Mail
To :
Your Name :
Your E-Mail :
Link :
ಅಕ್ರಮ ಗಣಿ ಕಂಪನಿಗಳಿಗೆ ಪರವಾನಗಿ ನೀಡದಿರಲು ಹಿರೇಮಠ ಆಗ್ರಹ

ಅಕ್ರಮ ಗಣಿಗಾರಿಕೆ ನಡೆಸಿ ಸುಪ್ರೀಂ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಗಣಿ ಕಂಪನಿಗಳು, ನವೀಕರಣಕ್ಕಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಸರ್ಕಾರ ಪರವಾನಗಿ ನೀಡಬಾರದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಗ್ಗೆ 13...