Share with your friends

  • By E-Mail
To :
Your Name :
Your E-Mail :
Link :
ಸಚಿವ ಸ್ಥಾನಕ್ಕಾಗಿ ಜಾತಿ ಲಾಬಿ ಆರಂಭ

ವಿಧಾನಸಭಾ ಉಪಚುನಾವಣೆ ಫಲಿತಾಂಶ ಆಧರಿಸಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆಯಾಗಲಿದ್ದು ಜಾತಿವಾರು ಲಾಬಿ ಆರಂಭವಾಗಿದೆ. ಚುನಾವಣೆ ಬಳಿಕ ಸಚಿವ ಸಂಪುಟ ಪುನರಚನೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಈಗ ಒತ್ತಡ ಹೆಚ್ಚಾದ ಹಿನ್ನಲೆಯಲ್ಲಿ ಮೂವರನ್ನು ಸಚಿವ ಸಂಪುಟಕ್ಕೆ...