Share with your friends

  • By E-Mail
To :
Your Name :
Your E-Mail :
Link :
ಮಹಾರಾಷ್ಟ್ರ ರಾಜ್ಯಪಾಲರ ರಾಜೀನಾಮೆ

ಮಹಾರಾಷ್ಟ್ರ ರಾಜ್ಯಪಾಲ ಶಂಕರ್ ನಾರಾಯಣನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮಿಜೋರಾಂಗೆ ವರ್ಗಾವಣೆ ಮಾಡಿದ್ದಕ್ಕೆ ಬೇಸರಗೊಂಡು ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ಭವನಕ್ಕೆ ರವಾನಿಸಿರುವ ಶಂಕರ್ ನಾರಾಯಣನ್, ತಮ್ಮನ್ನು ಮಿಜೋರಾಂ ಗೆ ವರ್ಗಾವಣೆ ಮಾಡಿರುವುದಕ್ಕೆ ಬೇಸರವಾಗಿದೆ ಎಂದು ಅಸಮಾಧಾನ...