Share with your friends

  • By E-Mail
To :
Your Name :
Your E-Mail :
Link :
ಶಿಕಾರಿಪುರದ ಗೆಲುವಿನ ಅಂತರ ಸಮಾಧಾನ ತಂದಿಲ್ಲ: ಬಿ.ಎಸ್.ವೈ

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೂ ಒಟ್ಟಾರೆ ಗೆಲುವು ನಮಗೆ ಸಮಾಧಾನ ತಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಶಿಕಾರಿಪುರದಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ನಿರೀಕ್ಷೆಯಿತ್ತು. ಅಲ್ಲದೇ ಶಿಕಾರಿಪುರದಲ್ಲಿ ಬಿಜೆಪಿ...