ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗುವ ಉದ್ದೇಶದಿಂದ ಭಯೋತ್ಪಾದಕರು ರಾಜಸ್ಥಾನ ಗಡಿ ಮೂಲಕ ಭಾರತವನ್ನು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಉಗ್ರರು ಭಾರತಕ್ಕೆ ನುಸುಳುವ ಬಗ್ಗೆ ಗೃಹ ಸಚಿವಾಲಯಕ್ಕೆ ಮಾಹಿತಿ ರವಾನೆಯಾಗಿದ್ದು ರಾಜಸ್ಥಾನದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ....