'ಉತ್ತರ ಪ್ರದೇಶ'ದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್, ಮುಸ್ಲಿಂ ಯುವಕರು ಹೆಸರು ಬದಲಾಯಿಸಿಕೊಂಡು ಹಿಂದೂ ಯುವತಿಯರೊಂದಿಗೆ ಪ್ರೀತಿ ನಾಟಕವಾಡಿ ಮೋಸ ಮಾಡುವುದನ್ನು ಬಿಡದೇ ಇದ್ದಲ್ಲಿ ಅವರ ಭಾಷೆಯಲ್ಲೇ ಉತ್ತರಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಇಂಡಿಯಾ...