ರಾಜ್ಯದ ರಾಜ್ಯಪಾಲರಾಗಿ ವಾಜುಭಾಯಿ ವಾಲಾ ಅವರನ್ನು ನೇಮಕಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ನೇಮಕ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೌಜನ್ಯಕ್ಕಾದರೂ ನಮ್ಮ ಜತೆ ಚರ್ಚೆ ನಡೆಸಬೇಕಾಗಿತ್ತು....