Share with your friends

  • By E-Mail
To :
Your Name :
Your E-Mail :
Link :
ಪಾಕ್ ಭಯೋತ್ಪಾದನೆ ನಡುವೆ ಶಾಂತಿ ಮಾತುಕತೆ ಅಸಾಧ್ಯ: ರಾಜನಾಥ್ ಸಿಂಗ್

'ಪಾಕಿಸ್ತಾನ' ಭಯೋತ್ಪಾದನೆ ನಿಲ್ಲಿಸುವವರೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಪಾಕ್ ನೊಂದಿಗೆ ನಡೆಯಬೇಕಿದ್ದ ವಿದೇಶಾಂಗ ಕಾರ್ಯದರ್ಶಿ ಮಟ್ಟದ ಸಭೆಯನ್ನು ಭಾರತ ರದ್ದುಪಡಿಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವರು ಸದ್ಯದಲ್ಲೇ ಪಾಕ್ ಗೃಹ...