Share with your friends

  • By E-Mail
To :
Your Name :
Your E-Mail :
Link :
ರಾಜ್ಯದ ರಾಜ್ಯಪಾಲರಾಗಿ ಸಂಜೆ ವಾಜುಭಾಯಿ ಪದಗ್ರಹಣ

ರಾಜ್ಯದ ನೂತನ ರಾಜ್ಯಪಾಲರಾಗಿ ವಾಜುಭಾಯಿ ರೂಡಭಾಯಿ ವಾಲಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನಲೆಯಲ್ಲಿ ವಾಜುಭಾಯಿ ವಾಲಾ ಈಗಾಗಲೇ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ವಾಜುಬಾಯಿ ವಾಲಾರನ್ನು ಗೃಹ ಸಚಿವ ಕೆ.ಜೆ.ಜಾರ್ಜ್ ಬರಮಾಡಿಕೊಂಡಿದ್ದಾರೆ. ಸಂಜೆ 5ಗಂಟೆಗೆ ರಾಜಭವನದಲ್ಲಿ ನಡೆಯುವ ಸರಳ...