ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೆ.1ರಂದು ದೇಗುಲಗಳ ನಗರಿ ಕೇರಳಕ್ಕೆ ಭೇಟಿ ನೀಡಿದ್ದಾರೆ. ರಾಜ್ಯ ಕಾರ್ಯಕಾರಿಣಿ ಸಭೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಕೇರಳ ಬಿಜೆಪಿ ಮುಖಂಡರನ್ನುದ್ದೇಶಿಸಿ ಅಮಿತ್ ಶಾ ಮಾತನಾಡಲಿದ್ದಾರೆ. ಮುಂದಿನ ವರ್ಷ ಕೇರಳದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದ್ದು ಬಿಜೆಪಿ ಚುನಾವಣೆಯಲ್ಲಿ...