ಅರ್ಕಾವತಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಮುಂದಿನ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಹಗರಣಕ್ಕೆ...