'ಆಂಧ್ರಪದೇಶ'ಕ್ಕೆ ನೂತನ ರಾಜಧಾನಿಯನ್ನು ಘೋಷಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ವಿಜಯವಾಡದ ಬಳಿ ನೂತನ ರಾಜಧಾನಿ ನಿರ್ಮಾಣಮಾಡಲಾಗುವುದು ಎಂದು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಸೆ.4ರಂದು ಆಂಧ್ರ ವಿಧಾನಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ರಾಜ್ಯದ ಜನತೆ ಅಭಿವೃದ್ಧಿ ದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಇದೇ...