ಕೇರಳದ 23ನೇ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾ.ಸದಾಶಿವಂ ಪದಗ್ರಹಣ ಮಾಡಿದ್ದಾರೆ. ಶೀಲಾ ದೀಕ್ಷಿತ್ ರಿಂದ ತೆರವಾದ ರಾಜ್ಯಪಾಲರ ಸ್ಥಾನಕ್ಕೆ ಸದಾಶಿವಂ ನೇಮಕಗೊಂಡಿದ್ದು, ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಶೋಕ್ ಭೂಷಣ್ ಪ್ರಮಾಣ ವಚನ...