ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆ ರದ್ದುಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಗೆ ಪಾಕ್ ಪ್ರಧಾನಿ ನವಾಜ್ ಷರೀಫ್ ಸಿಹಿ ಮಾವಿನ ಹಣ್ಣು ನೀಡುವ ಮೂಲಕ ಓಲೈಕೆಗೆ ಮುಂದಾಗಿದ್ದಾರೆ. ಗಡಿ ನಿಯಂತ್ರಣ ರೇಖೆಯಲ್ಲಿ ಸಂಘರ್ಷ, ಇನ್ನೊಂದೆಡೆ ಕಾಶ್ಮೀರಿ ಪ್ರತ್ಯೇಕವಾದಿಗಳನ್ನು ಭೇಟಿ ಮಾಡಿದ ಪಾಕಿಸ್ತಾನದ ಹೈಕಮಿಷನರ್ ಅಬ್ದುಲ್...