Share with your friends

  • By E-Mail
To :
Your Name :
Your E-Mail :
Link :
ಕಹಿ ವಾತಾವರಣ ಅಳಿಸಲು ಪ್ರಧಾನಿ ಮೋದಿಗೆ ಸಿಹಿ ಮಾವು ಕಳಿಸಿದ ನವಾಜ್ ಷರೀಫ್

ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆ ರದ್ದುಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಗೆ ಪಾಕ್ ಪ್ರಧಾನಿ ನವಾಜ್ ಷರೀಫ್ ಸಿಹಿ ಮಾವಿನ ಹಣ್ಣು ನೀಡುವ ಮೂಲಕ ಓಲೈಕೆಗೆ ಮುಂದಾಗಿದ್ದಾರೆ. ಗಡಿ ನಿಯಂತ್ರಣ ರೇಖೆಯಲ್ಲಿ ಸಂಘರ್ಷ, ಇನ್ನೊಂದೆಡೆ ಕಾಶ್ಮೀರಿ ಪ್ರತ್ಯೇಕವಾದಿಗಳನ್ನು ಭೇಟಿ ಮಾಡಿದ ಪಾಕಿಸ್ತಾನದ ಹೈಕಮಿಷನರ್‌ ಅಬ್ದುಲ್‌...