'ಪಾಕಿಸ್ತಾನ'ದಲ್ಲಿ ಉಂಟಾಗಿರುವ ಪ್ರವಾಹದ ಬಗ್ಗೆ ಪ್ರತಿಕ್ರಿಯಿಸಿರುವ ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್, ಪಾಕಿಸ್ತಾನ ಎದುರಿಸುತ್ತಿರುವ ಪ್ರವಾಹಕ್ಕೆ ಭಾರತ ಕಾರಣ ಎಂದು ಹೇಳಿದ್ದಾನೆ. ಭಾರತ ಸರ್ಕಾರ ಯಾವುದೇ ಸೂಚನೆ ನೀಡದೇ ನದಿಗಳ ನೀರನ್ನು ಬಿಡುಗಡೆ ಮಾಡಿರುವುದರ ಪರಿಣಾಮ, ಪಾಕಿಸ್ತಾನದಲ್ಲಿ ಪ್ರವಾಹ ಉಂಟಾಗಿದೆ ಎಂದು...