Share with your friends

  • By E-Mail
To :
Your Name :
Your E-Mail :
Link :
ಮಾಧ್ಯಮದವರನ್ನು ಹೂತು ಹಾಕುತ್ತೇವೆ: ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್

ತೆಲಂಗಾಣ ಮುಖ್ಯಮತ್ರಿ ಕೆ.ಚಂದ್ರಶೇಖರ್ ರಾವ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತೆಲಂಗಾಣ ಗೌರವಕ್ಕೆ ಧಕ್ಕೆ ತರುವ ಮಾಧ್ಯಮದವರನ್ನು ಹೂತು ಹಾಕುತ್ತೇವೆ ಎಂದು ಕಿಡಿಕಾರಿದ್ದಾರೆ. ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಸಣ್ಣ ಸಣ್ಣ ವಿಚಾರಗಳನ್ನು ವಿವಾದ ಮಾಡಲಾಗುತ್ತಿದೆ. ತೆಲಂಗಾಣ ವಿರೋಧಿ ನಡೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ತೆಲಂಗಾಣ...