Share with your friends

  • By E-Mail
To :
Your Name :
Your E-Mail :
Link :
ಅಲ್ಪಸಂಖ್ಯಾತರೆಂಬ ಪರಿಕಲ್ಪನೆ ತೆಗೆದುಹಾಕಬೇಕು: ಮೊಹಮದ್ ಜಹಿದುಲ್

ಭಾರತದಲ್ಲಿ ಅಲ್ಪಸಂಖ್ಯಾತರೆಂಬ ಪರಿಕಲ್ಪನೆಯನ್ನು ತೆಗೆದುಹಾಕಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನ ಮುಸ್ಲಿಂ ಘಟಕದ ಮುಖಂಡ ಮೊಹಮದ್ ಜಹಿದುಲ್ ದಿವಾನ್ ಅಭಿಪ್ರಾಯಪಟ್ಟಿದ್ದಾರೆ. ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ(ಜೆ.ಎನ್.ಯು) ವಿದ್ಯಾರ್ಥಿ ಸಂಘದ ಚುನಾವಣೆಗೆ ಸ್ಪರ್ಧಿಸಿರುವ ಜಹಿದುಲ್ ದಿನಾವ್, ಶೈಕ್ಷಣಿಕ, ಸಾಂಸ್ಕೃತಿಕವಾಗಿ ಹಿಂದುಳಿದವರ ಅಭಿವೃದ್ಧಿಯಾಗಬೇಕು....