Share with your friends

  • By E-Mail
To :
Your Name :
Your E-Mail :
Link :
ಶ್ರೀರಾಮ ಸೇನೆಗೆ ನಿಷೇಧ ಹೇರುವ ಬಗ್ಗೆ ಚಿಂತನೆ ನಡೆದಿದೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಪ್ರಮೋದ್ ಮುತಾಲಿಕ್ ನೇತೃತ್ವದ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳೆಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಸರ್ಕಾರ ಶ್ರೀರಾಮ ಸೇನೆ ಸಂಘಟನೆಗೆ ನಿಷೇಧ ಹೇರಿದೆ ಹಾಗೆಯೇ ರಾಜ್ಯದಲ್ಲೂ 'ಶ್ರೀರಾಮ ಸೇನೆ'ಯನ್ನು ನಿಷೇಧಿಸುವ ಬಗ್ಗೆ...