Share with your friends

  • By E-Mail
To :
Your Name :
Your E-Mail :
Link :
ಸಚಿವ ಸಂಪುಟ ವಿಚಾರ ಸಿಎಂ ವಿವೇಚನೆಗೆ ಬಿಟ್ಟದ್ದು: ಪರಮೇಶ್ವರ್

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ, ಅಥವಾ ಸಂಪುಟ ಪುನರಚನೆ ಮಾಡಬೇಕೋ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿವೇಚನೆಗೆ ಬಿಟ್ಟದ್ದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನರಚನೆ, ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ಧಾರ ಕೈಗೊಳ್ಳುತ್ತಾರೆ...