ಮಾಜಿ ಸಿ.ಎಂ ಜಗದೀಶ್ ಶೆಟ್ಟರ್ ಅವರ ವಿರುದ್ಧ ಭೂ ಹಗರಣದ ಆರೋಪ ಮಾಡಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ, ಹಗರಣದ ಸಂಬಂಧ ತನಿಖೆ ನಡೆಸದಿದ್ದರೆ ಹಾಲಿ ಸಿ.ಎಂ ಸಿದ್ದರಾಮಯ್ಯ ಅವರ ವಿರುದ್ಧವೂ ದೂರು ದಾಖಲಿಸಿ ಲೋಕಾಯುಕ್ತರ ಮೊರೆ ಹೋಗುವುದಾಗಿ ಎಚ್ಚರಿಸಿದ್ದಾರೆ. ಜಗದೀಶ್...