ನಿರೀಕ್ಷೆಗೂ ಮೀರಿ ಮಳೆ ಸುರಿದ ಪರಿಣಾಮ ಬೆಂಗಳೂರಿನಲ್ಲಿ ಅವಾಂತರ ಸಂಭವಿಸಿದ್ದು, ಅಪಾರ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 28ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ. ನೀರಿಕ್ಷೆಗೂ ಮೀರಿ ಮಳೆ ಸುರಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆಯಾಗಿದೆ...