Share with your friends

  • By E-Mail
To :
Your Name :
Your E-Mail :
Link :
ಬಿಜೆಪಿ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ

ಮಹಾರಾಷ್ಟ್ರದಲ್ಲಿ 25 ವರ್ಷಗಳ ಬಿಜೆಪಿ-ಶಿವಸೇನೆ ನಡುವಿನ ಮೈತ್ರಿ ಅಂತ್ಯಗೊಂಡ ಬೆನ್ನಲ್ಲೇ ಬಿಜೆಪಿ ವಿರುದ್ಧ ಶಿವಸೇನೆ ವಾಗ್ದಾಳಿ ನಡೆಸಿದೆ. ಬಿಜೆಪಿ ನಾಯಕರು ಮಹಾರಾಷ್ಟ್ರದ ವೈರಿಗಳು ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ. ಬಿಜೆಪಿ-ಶಿವಸೇನೆಯ ಸುದೀರ್ಘ ಮೈತ್ರಿ ಮುಂದುವರೆಯಬೇಕು ಎಂಬುದು ಮೈತ್ರಿಕೂಟದ ಇತರ...